ಸಂವಿಧಾನಕ್ಕೆ ವಿರುದ್ಧವಾದುದ್ದೇ ಹಿಂದುತ್ವ, ಅದೇ ಮನುವಾದ: ಸಿದ್ದರಾಮಯ್ಯ

ಸಂವಿಧಾನಕ್ಕೆ ವಿರುದ್ಧವಾದುದ್ದೇ ಹಿಂದುತ್ವ, ಅದೇ ಮನುವಾದ: ಸಿದ್ದರಾಮಯ್ಯ

Published : Feb 06, 2023, 05:17 PM IST

ನಾನು ಹಿಂದೂನೆ, ಹಿಂದುತ್ವ ಧರ್ಮದ ವಿರೋಧಿ ಅಲ್ಲ.
ಹಿಂದೂಧರ್ಮ ಬೇರೆ, ಹಿಂದುತ್ವ ಬೇರೆ ಆಗಿದೆ.
ಮನುವಾದ, ಹಿಂದುತ್ವದಲ್ಲಿ ಕೊಲೆ, ಹಿಂಸಾಚಾರಕ್ಕೆ ಪ್ರೋತ್ಸಾಹ

ಕಲಬುರಗಿ (ಫೆ.06): ದೇಶಕ್ಕೆ ಮನುವಾದ ಮತ್ತು ಪುರೋಹಿತಷಾಹಿ ಇವೆರಡೂ ಸಮಾಜಕ್ಕೆ ಶಾಪವಾಗಿದೆ. ಸಂವಿಧಾನಕ್ಕೆ ವಿರೋಧವಾಗಿರುವಂತದ್ದೇ ಹಿಂದುತ್ವ, ಅದನ್ನೇ ಮನುವಾದ ಅಂತ ಕರೆಯೋದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ಬಗ್ಗೆ ವಿವಾದಾದ್ಮಕ ಹೇಳಿಕೆ ನೀಡಿದ್ದಾರೆ.

ಕಲಬುರಗಿ ನಗರದಲ್ಲಿ ಆಯೋಜನೆ ಮಾಡಲಾಗಿದ್ದ ಮಾಜಿ ಶಾಸಕ ಬಿ.ಆರ್.ಪಾಟೀಲ್ ಜೀವನ ಕಥೆಯ "ನಿರ್ಭಯ" ಸಮಾಜವಾದದೆಡೆಗೆ ಎಂಬ ಕೃತಿ ಬಿಡುಗಡೆಗೊಳಿಸಿ ಮಾತನಾಡಿದ ಅವರು, ನನ್ನನ್ನ ಹಿಂದೂ ಧರ್ಮದ ವಿರೋಧಿ ಅಂತಾರೆ. ಹಿಂದುತ್ವ ಬೇರೆ, ಹಿಂದೂ ಧರ್ಮ ಬೇರೆ ಬೇರೆಯಾಗಿದೆ. ಆದರೆ, ನಾನು ನಾನು ಹಿಂದೂ ಧರ್ಮದ ವಿರೋಧಿಯಲ್ಲ ನಾನೂ ಹಿಂದೂ ಆಗಿದ್ದೇನೆ. ಮುಖ್ಯವಾಗಿ ನಾನು ಮನುವಾದದ ವಿರೋಧಿ ಆಗಿದ್ದೇನೆ. ಹಿಂದುತ್ವದ ವಿರೋಧಿ ಆಗಿದ್ದೇನೆ. ಆದರೆ ಹಿಂದೂ ವಿರೋಧಿಯಲ್ಲ. ಯಾವುದಾದರೂ ಧರ್ಮದಲ್ಲಿ ಕೊಲೆ, ಹಿಂಸಾಚಾರಕ್ಕೆ ಅವಕಾಶ ಇದೆಯಾ? ಇಲ್ಲ. ಆದರೆ, ಮನುವಾದ, ಹಿಂದುತ್ವ ಇದೆಯಲ್ಲಾ ಅದರಲ್ಲಿ ಕೊಲೆ, ಹಿಂಸಾಚಾರಕ್ಕೆ ಪ್ರೋತ್ಸಾಹ ಕೊಡುತ್ತದೆ ಎಂದು ಹೇಳಿದ್ದಾರೆ. 

23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
Read more