ಸಂವಿಧಾನಕ್ಕೆ ವಿರುದ್ಧವಾದುದ್ದೇ ಹಿಂದುತ್ವ, ಅದೇ ಮನುವಾದ: ಸಿದ್ದರಾಮಯ್ಯ

ಸಂವಿಧಾನಕ್ಕೆ ವಿರುದ್ಧವಾದುದ್ದೇ ಹಿಂದುತ್ವ, ಅದೇ ಮನುವಾದ: ಸಿದ್ದರಾಮಯ್ಯ

Published : Feb 06, 2023, 05:17 PM IST

ನಾನು ಹಿಂದೂನೆ, ಹಿಂದುತ್ವ ಧರ್ಮದ ವಿರೋಧಿ ಅಲ್ಲ.
ಹಿಂದೂಧರ್ಮ ಬೇರೆ, ಹಿಂದುತ್ವ ಬೇರೆ ಆಗಿದೆ.
ಮನುವಾದ, ಹಿಂದುತ್ವದಲ್ಲಿ ಕೊಲೆ, ಹಿಂಸಾಚಾರಕ್ಕೆ ಪ್ರೋತ್ಸಾಹ

ಕಲಬುರಗಿ (ಫೆ.06): ದೇಶಕ್ಕೆ ಮನುವಾದ ಮತ್ತು ಪುರೋಹಿತಷಾಹಿ ಇವೆರಡೂ ಸಮಾಜಕ್ಕೆ ಶಾಪವಾಗಿದೆ. ಸಂವಿಧಾನಕ್ಕೆ ವಿರೋಧವಾಗಿರುವಂತದ್ದೇ ಹಿಂದುತ್ವ, ಅದನ್ನೇ ಮನುವಾದ ಅಂತ ಕರೆಯೋದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ಬಗ್ಗೆ ವಿವಾದಾದ್ಮಕ ಹೇಳಿಕೆ ನೀಡಿದ್ದಾರೆ.

ಕಲಬುರಗಿ ನಗರದಲ್ಲಿ ಆಯೋಜನೆ ಮಾಡಲಾಗಿದ್ದ ಮಾಜಿ ಶಾಸಕ ಬಿ.ಆರ್.ಪಾಟೀಲ್ ಜೀವನ ಕಥೆಯ "ನಿರ್ಭಯ" ಸಮಾಜವಾದದೆಡೆಗೆ ಎಂಬ ಕೃತಿ ಬಿಡುಗಡೆಗೊಳಿಸಿ ಮಾತನಾಡಿದ ಅವರು, ನನ್ನನ್ನ ಹಿಂದೂ ಧರ್ಮದ ವಿರೋಧಿ ಅಂತಾರೆ. ಹಿಂದುತ್ವ ಬೇರೆ, ಹಿಂದೂ ಧರ್ಮ ಬೇರೆ ಬೇರೆಯಾಗಿದೆ. ಆದರೆ, ನಾನು ನಾನು ಹಿಂದೂ ಧರ್ಮದ ವಿರೋಧಿಯಲ್ಲ ನಾನೂ ಹಿಂದೂ ಆಗಿದ್ದೇನೆ. ಮುಖ್ಯವಾಗಿ ನಾನು ಮನುವಾದದ ವಿರೋಧಿ ಆಗಿದ್ದೇನೆ. ಹಿಂದುತ್ವದ ವಿರೋಧಿ ಆಗಿದ್ದೇನೆ. ಆದರೆ ಹಿಂದೂ ವಿರೋಧಿಯಲ್ಲ. ಯಾವುದಾದರೂ ಧರ್ಮದಲ್ಲಿ ಕೊಲೆ, ಹಿಂಸಾಚಾರಕ್ಕೆ ಅವಕಾಶ ಇದೆಯಾ? ಇಲ್ಲ. ಆದರೆ, ಮನುವಾದ, ಹಿಂದುತ್ವ ಇದೆಯಲ್ಲಾ ಅದರಲ್ಲಿ ಕೊಲೆ, ಹಿಂಸಾಚಾರಕ್ಕೆ ಪ್ರೋತ್ಸಾಹ ಕೊಡುತ್ತದೆ ಎಂದು ಹೇಳಿದ್ದಾರೆ. 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more