ಸಂವಿಧಾನಕ್ಕೆ ವಿರುದ್ಧವಾದುದ್ದೇ ಹಿಂದುತ್ವ, ಅದೇ ಮನುವಾದ: ಸಿದ್ದರಾಮಯ್ಯ

ಸಂವಿಧಾನಕ್ಕೆ ವಿರುದ್ಧವಾದುದ್ದೇ ಹಿಂದುತ್ವ, ಅದೇ ಮನುವಾದ: ಸಿದ್ದರಾಮಯ್ಯ

Published : Feb 06, 2023, 05:17 PM IST

ನಾನು ಹಿಂದೂನೆ, ಹಿಂದುತ್ವ ಧರ್ಮದ ವಿರೋಧಿ ಅಲ್ಲ.
ಹಿಂದೂಧರ್ಮ ಬೇರೆ, ಹಿಂದುತ್ವ ಬೇರೆ ಆಗಿದೆ.
ಮನುವಾದ, ಹಿಂದುತ್ವದಲ್ಲಿ ಕೊಲೆ, ಹಿಂಸಾಚಾರಕ್ಕೆ ಪ್ರೋತ್ಸಾಹ

ಕಲಬುರಗಿ (ಫೆ.06): ದೇಶಕ್ಕೆ ಮನುವಾದ ಮತ್ತು ಪುರೋಹಿತಷಾಹಿ ಇವೆರಡೂ ಸಮಾಜಕ್ಕೆ ಶಾಪವಾಗಿದೆ. ಸಂವಿಧಾನಕ್ಕೆ ವಿರೋಧವಾಗಿರುವಂತದ್ದೇ ಹಿಂದುತ್ವ, ಅದನ್ನೇ ಮನುವಾದ ಅಂತ ಕರೆಯೋದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ಬಗ್ಗೆ ವಿವಾದಾದ್ಮಕ ಹೇಳಿಕೆ ನೀಡಿದ್ದಾರೆ.

ಕಲಬುರಗಿ ನಗರದಲ್ಲಿ ಆಯೋಜನೆ ಮಾಡಲಾಗಿದ್ದ ಮಾಜಿ ಶಾಸಕ ಬಿ.ಆರ್.ಪಾಟೀಲ್ ಜೀವನ ಕಥೆಯ "ನಿರ್ಭಯ" ಸಮಾಜವಾದದೆಡೆಗೆ ಎಂಬ ಕೃತಿ ಬಿಡುಗಡೆಗೊಳಿಸಿ ಮಾತನಾಡಿದ ಅವರು, ನನ್ನನ್ನ ಹಿಂದೂ ಧರ್ಮದ ವಿರೋಧಿ ಅಂತಾರೆ. ಹಿಂದುತ್ವ ಬೇರೆ, ಹಿಂದೂ ಧರ್ಮ ಬೇರೆ ಬೇರೆಯಾಗಿದೆ. ಆದರೆ, ನಾನು ನಾನು ಹಿಂದೂ ಧರ್ಮದ ವಿರೋಧಿಯಲ್ಲ ನಾನೂ ಹಿಂದೂ ಆಗಿದ್ದೇನೆ. ಮುಖ್ಯವಾಗಿ ನಾನು ಮನುವಾದದ ವಿರೋಧಿ ಆಗಿದ್ದೇನೆ. ಹಿಂದುತ್ವದ ವಿರೋಧಿ ಆಗಿದ್ದೇನೆ. ಆದರೆ ಹಿಂದೂ ವಿರೋಧಿಯಲ್ಲ. ಯಾವುದಾದರೂ ಧರ್ಮದಲ್ಲಿ ಕೊಲೆ, ಹಿಂಸಾಚಾರಕ್ಕೆ ಅವಕಾಶ ಇದೆಯಾ? ಇಲ್ಲ. ಆದರೆ, ಮನುವಾದ, ಹಿಂದುತ್ವ ಇದೆಯಲ್ಲಾ ಅದರಲ್ಲಿ ಕೊಲೆ, ಹಿಂಸಾಚಾರಕ್ಕೆ ಪ್ರೋತ್ಸಾಹ ಕೊಡುತ್ತದೆ ಎಂದು ಹೇಳಿದ್ದಾರೆ. 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more