ಅಕ್ಕಿ ಬದಲಿಗೆ ಬಂದ ಹಣದಿಂದ ಜೋಳ, ಟೊಮೆಟೊ, ಚಿಕನ್  ಕೊಳ್ಳಿ: ಎಚ್‌.ಕೆ.ಪಾಟೀಲ್‌

ಅಕ್ಕಿ ಬದಲಿಗೆ ಬಂದ ಹಣದಿಂದ ಜೋಳ, ಟೊಮೆಟೊ, ಚಿಕನ್ ಕೊಳ್ಳಿ: ಎಚ್‌.ಕೆ.ಪಾಟೀಲ್‌

Published : Jul 16, 2023, 02:42 PM ISTUpdated : Jul 16, 2023, 03:10 PM IST

ಕೇಂದ್ರ ಸರ್ಕಾರ ಅಕ್ಕಿ ಕೊಡದಿರುವುದು ಒಳ್ಳೆಯದೇ ಆಗಿದೆ. ಅಕ್ಕಿ  ಖರೀದಿಸಲು ಬಳಸುವ ಹಣವನ್ನೇ ಕೊಡಿ ಅಂತಾ ಕೆಲವರು ಅಂದಿದ್ರು ಎಂದು ಎಚ್‌.ಕೆ.ಪಾಟೀಲ್‌ ಹೇಳಿದ್ದಾರೆ.
 

ಗದಗ: ಅಕ್ಕಿ ಬದಲಿಗೆ ಬಂದ ಹಣದಿಂದ ಜೋಳ, ಟೊಮೆಟೊ, ಚಿಕನ್ ಬೇಕಾದ್ರೂ ತೆಗೆದುಕೊಳ್ಳಿ. ಕೇಂದ್ರ ಸರ್ಕಾರ(central government) ಅಕ್ಕಿ ಕೊಡಲಿಲ್ಲ ಅಂತಾ ನಾವು ಪೇಚಿಗೆ ಸಿಲುಕಿದ್ವಿ, ಆಗ ಜನರ ಸಲಹೆ ಕೇಳಿದ್ವಿ ಎಂದು ಗದಗದಲ್ಲಿ ಎಚ್‌.ಕೆ. ಪಾಟೀಲ್‌ (HK Patil) ಹೇಳಿದ್ದಾರೆ. ಅನ್ನಭಾಗ್ಯ(Annabhagya)  ಅಕ್ಕಿಯ ನೇರ ನಗದು ಹಣ ವರ್ಗಾವಣೆ ಮಾಡಿದ ಬಳಿಕ ಎಚ್ .ಕೆ. ಪಾಟೀಲ್‌ ಮಾತನಾಡಿದರು. ಒಳ್ಳೆಯದೇ ಆಗಿದೆ ಖರೀದಿಸಲು ಬಳಸುವ ಹಣವನ್ನೇ ಕೊಡಿ ಅಂತಾ ಕೆಲವರು ಅಂದ್ರು‌. ಆ ಹಣದಿಂದ ತಮಗೆ ಬೇಕಾದನ್ನ ಖದೀದಿಸುತ್ತಾರೆ. 5 ಕೆಜಿಯಲ್ಲೇ ಎಡ್ಮೂರು ಕೆಜಿ ಮಾರಿಕೊಂಡು ತಿಂತಿದ್ರು.35 ರೂಪಾಯಿಯ ಅಕ್ಕಿಯನ್ನ 10/12 ರೂಪಾಯಿಗೆ ಮಾರಿಕೊಳ್ಳುತ್ತಿದ್ದಾರೆ. ಹಾಗಾಗಿ ಹಣವನ್ನೇ ಕೊಟ್ಟು ಬಿಡಿ ಅಂತಾ ಜನರೇ ಹೇಳಿದ್ದಾರೆ. ಅಕ್ಕಿ ಸ್ಟಾಕ್ ಆಗುವವರೆಗೂ ಹಣ ಕೊಡಲು ನಿರ್ಧರಿಸಿದ್ದೇವೆ ಎಂದು ಎಚ್‌.ಕೆ.ಪಾಟೀಲ್‌ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ:  ಯುವಕನಿಗೆ ಬೆಂಕಿ ಹಚ್ಚಿದ ಪ್ರಕರಣ: ಆರೋಪಿಗಳ ವಿರುದ್ಧ ಕಠಿಣ ಕ್ರಮ ಎಂದ ಗೃಹ ಸಚಿವರು

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more