ಅಕ್ಕಿ ಬದಲಿಗೆ ಬಂದ ಹಣದಿಂದ ಜೋಳ, ಟೊಮೆಟೊ, ಚಿಕನ್  ಕೊಳ್ಳಿ: ಎಚ್‌.ಕೆ.ಪಾಟೀಲ್‌

ಅಕ್ಕಿ ಬದಲಿಗೆ ಬಂದ ಹಣದಿಂದ ಜೋಳ, ಟೊಮೆಟೊ, ಚಿಕನ್ ಕೊಳ್ಳಿ: ಎಚ್‌.ಕೆ.ಪಾಟೀಲ್‌

Published : Jul 16, 2023, 02:42 PM ISTUpdated : Jul 16, 2023, 03:10 PM IST

ಕೇಂದ್ರ ಸರ್ಕಾರ ಅಕ್ಕಿ ಕೊಡದಿರುವುದು ಒಳ್ಳೆಯದೇ ಆಗಿದೆ. ಅಕ್ಕಿ  ಖರೀದಿಸಲು ಬಳಸುವ ಹಣವನ್ನೇ ಕೊಡಿ ಅಂತಾ ಕೆಲವರು ಅಂದಿದ್ರು ಎಂದು ಎಚ್‌.ಕೆ.ಪಾಟೀಲ್‌ ಹೇಳಿದ್ದಾರೆ.
 

ಗದಗ: ಅಕ್ಕಿ ಬದಲಿಗೆ ಬಂದ ಹಣದಿಂದ ಜೋಳ, ಟೊಮೆಟೊ, ಚಿಕನ್ ಬೇಕಾದ್ರೂ ತೆಗೆದುಕೊಳ್ಳಿ. ಕೇಂದ್ರ ಸರ್ಕಾರ(central government) ಅಕ್ಕಿ ಕೊಡಲಿಲ್ಲ ಅಂತಾ ನಾವು ಪೇಚಿಗೆ ಸಿಲುಕಿದ್ವಿ, ಆಗ ಜನರ ಸಲಹೆ ಕೇಳಿದ್ವಿ ಎಂದು ಗದಗದಲ್ಲಿ ಎಚ್‌.ಕೆ. ಪಾಟೀಲ್‌ (HK Patil) ಹೇಳಿದ್ದಾರೆ. ಅನ್ನಭಾಗ್ಯ(Annabhagya)  ಅಕ್ಕಿಯ ನೇರ ನಗದು ಹಣ ವರ್ಗಾವಣೆ ಮಾಡಿದ ಬಳಿಕ ಎಚ್ .ಕೆ. ಪಾಟೀಲ್‌ ಮಾತನಾಡಿದರು. ಒಳ್ಳೆಯದೇ ಆಗಿದೆ ಖರೀದಿಸಲು ಬಳಸುವ ಹಣವನ್ನೇ ಕೊಡಿ ಅಂತಾ ಕೆಲವರು ಅಂದ್ರು‌. ಆ ಹಣದಿಂದ ತಮಗೆ ಬೇಕಾದನ್ನ ಖದೀದಿಸುತ್ತಾರೆ. 5 ಕೆಜಿಯಲ್ಲೇ ಎಡ್ಮೂರು ಕೆಜಿ ಮಾರಿಕೊಂಡು ತಿಂತಿದ್ರು.35 ರೂಪಾಯಿಯ ಅಕ್ಕಿಯನ್ನ 10/12 ರೂಪಾಯಿಗೆ ಮಾರಿಕೊಳ್ಳುತ್ತಿದ್ದಾರೆ. ಹಾಗಾಗಿ ಹಣವನ್ನೇ ಕೊಟ್ಟು ಬಿಡಿ ಅಂತಾ ಜನರೇ ಹೇಳಿದ್ದಾರೆ. ಅಕ್ಕಿ ಸ್ಟಾಕ್ ಆಗುವವರೆಗೂ ಹಣ ಕೊಡಲು ನಿರ್ಧರಿಸಿದ್ದೇವೆ ಎಂದು ಎಚ್‌.ಕೆ.ಪಾಟೀಲ್‌ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ:  ಯುವಕನಿಗೆ ಬೆಂಕಿ ಹಚ್ಚಿದ ಪ್ರಕರಣ: ಆರೋಪಿಗಳ ವಿರುದ್ಧ ಕಠಿಣ ಕ್ರಮ ಎಂದ ಗೃಹ ಸಚಿವರು

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more