ಅಕ್ಕಿ ಬದಲಿಗೆ ಬಂದ ಹಣದಿಂದ ಜೋಳ, ಟೊಮೆಟೊ, ಚಿಕನ್  ಕೊಳ್ಳಿ: ಎಚ್‌.ಕೆ.ಪಾಟೀಲ್‌

ಅಕ್ಕಿ ಬದಲಿಗೆ ಬಂದ ಹಣದಿಂದ ಜೋಳ, ಟೊಮೆಟೊ, ಚಿಕನ್ ಕೊಳ್ಳಿ: ಎಚ್‌.ಕೆ.ಪಾಟೀಲ್‌

Published : Jul 16, 2023, 02:42 PM ISTUpdated : Jul 16, 2023, 03:10 PM IST

ಕೇಂದ್ರ ಸರ್ಕಾರ ಅಕ್ಕಿ ಕೊಡದಿರುವುದು ಒಳ್ಳೆಯದೇ ಆಗಿದೆ. ಅಕ್ಕಿ  ಖರೀದಿಸಲು ಬಳಸುವ ಹಣವನ್ನೇ ಕೊಡಿ ಅಂತಾ ಕೆಲವರು ಅಂದಿದ್ರು ಎಂದು ಎಚ್‌.ಕೆ.ಪಾಟೀಲ್‌ ಹೇಳಿದ್ದಾರೆ.
 

ಗದಗ: ಅಕ್ಕಿ ಬದಲಿಗೆ ಬಂದ ಹಣದಿಂದ ಜೋಳ, ಟೊಮೆಟೊ, ಚಿಕನ್ ಬೇಕಾದ್ರೂ ತೆಗೆದುಕೊಳ್ಳಿ. ಕೇಂದ್ರ ಸರ್ಕಾರ(central government) ಅಕ್ಕಿ ಕೊಡಲಿಲ್ಲ ಅಂತಾ ನಾವು ಪೇಚಿಗೆ ಸಿಲುಕಿದ್ವಿ, ಆಗ ಜನರ ಸಲಹೆ ಕೇಳಿದ್ವಿ ಎಂದು ಗದಗದಲ್ಲಿ ಎಚ್‌.ಕೆ. ಪಾಟೀಲ್‌ (HK Patil) ಹೇಳಿದ್ದಾರೆ. ಅನ್ನಭಾಗ್ಯ(Annabhagya)  ಅಕ್ಕಿಯ ನೇರ ನಗದು ಹಣ ವರ್ಗಾವಣೆ ಮಾಡಿದ ಬಳಿಕ ಎಚ್ .ಕೆ. ಪಾಟೀಲ್‌ ಮಾತನಾಡಿದರು. ಒಳ್ಳೆಯದೇ ಆಗಿದೆ ಖರೀದಿಸಲು ಬಳಸುವ ಹಣವನ್ನೇ ಕೊಡಿ ಅಂತಾ ಕೆಲವರು ಅಂದ್ರು‌. ಆ ಹಣದಿಂದ ತಮಗೆ ಬೇಕಾದನ್ನ ಖದೀದಿಸುತ್ತಾರೆ. 5 ಕೆಜಿಯಲ್ಲೇ ಎಡ್ಮೂರು ಕೆಜಿ ಮಾರಿಕೊಂಡು ತಿಂತಿದ್ರು.35 ರೂಪಾಯಿಯ ಅಕ್ಕಿಯನ್ನ 10/12 ರೂಪಾಯಿಗೆ ಮಾರಿಕೊಳ್ಳುತ್ತಿದ್ದಾರೆ. ಹಾಗಾಗಿ ಹಣವನ್ನೇ ಕೊಟ್ಟು ಬಿಡಿ ಅಂತಾ ಜನರೇ ಹೇಳಿದ್ದಾರೆ. ಅಕ್ಕಿ ಸ್ಟಾಕ್ ಆಗುವವರೆಗೂ ಹಣ ಕೊಡಲು ನಿರ್ಧರಿಸಿದ್ದೇವೆ ಎಂದು ಎಚ್‌.ಕೆ.ಪಾಟೀಲ್‌ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ:  ಯುವಕನಿಗೆ ಬೆಂಕಿ ಹಚ್ಚಿದ ಪ್ರಕರಣ: ಆರೋಪಿಗಳ ವಿರುದ್ಧ ಕಠಿಣ ಕ್ರಮ ಎಂದ ಗೃಹ ಸಚಿವರು

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more