ಅಕ್ಕಿ ಬದಲಿಗೆ ಬಂದ ಹಣದಿಂದ ಜೋಳ, ಟೊಮೆಟೊ, ಚಿಕನ್  ಕೊಳ್ಳಿ: ಎಚ್‌.ಕೆ.ಪಾಟೀಲ್‌

ಅಕ್ಕಿ ಬದಲಿಗೆ ಬಂದ ಹಣದಿಂದ ಜೋಳ, ಟೊಮೆಟೊ, ಚಿಕನ್ ಕೊಳ್ಳಿ: ಎಚ್‌.ಕೆ.ಪಾಟೀಲ್‌

Published : Jul 16, 2023, 02:42 PM ISTUpdated : Jul 16, 2023, 03:10 PM IST

ಕೇಂದ್ರ ಸರ್ಕಾರ ಅಕ್ಕಿ ಕೊಡದಿರುವುದು ಒಳ್ಳೆಯದೇ ಆಗಿದೆ. ಅಕ್ಕಿ  ಖರೀದಿಸಲು ಬಳಸುವ ಹಣವನ್ನೇ ಕೊಡಿ ಅಂತಾ ಕೆಲವರು ಅಂದಿದ್ರು ಎಂದು ಎಚ್‌.ಕೆ.ಪಾಟೀಲ್‌ ಹೇಳಿದ್ದಾರೆ.
 

ಗದಗ: ಅಕ್ಕಿ ಬದಲಿಗೆ ಬಂದ ಹಣದಿಂದ ಜೋಳ, ಟೊಮೆಟೊ, ಚಿಕನ್ ಬೇಕಾದ್ರೂ ತೆಗೆದುಕೊಳ್ಳಿ. ಕೇಂದ್ರ ಸರ್ಕಾರ(central government) ಅಕ್ಕಿ ಕೊಡಲಿಲ್ಲ ಅಂತಾ ನಾವು ಪೇಚಿಗೆ ಸಿಲುಕಿದ್ವಿ, ಆಗ ಜನರ ಸಲಹೆ ಕೇಳಿದ್ವಿ ಎಂದು ಗದಗದಲ್ಲಿ ಎಚ್‌.ಕೆ. ಪಾಟೀಲ್‌ (HK Patil) ಹೇಳಿದ್ದಾರೆ. ಅನ್ನಭಾಗ್ಯ(Annabhagya)  ಅಕ್ಕಿಯ ನೇರ ನಗದು ಹಣ ವರ್ಗಾವಣೆ ಮಾಡಿದ ಬಳಿಕ ಎಚ್ .ಕೆ. ಪಾಟೀಲ್‌ ಮಾತನಾಡಿದರು. ಒಳ್ಳೆಯದೇ ಆಗಿದೆ ಖರೀದಿಸಲು ಬಳಸುವ ಹಣವನ್ನೇ ಕೊಡಿ ಅಂತಾ ಕೆಲವರು ಅಂದ್ರು‌. ಆ ಹಣದಿಂದ ತಮಗೆ ಬೇಕಾದನ್ನ ಖದೀದಿಸುತ್ತಾರೆ. 5 ಕೆಜಿಯಲ್ಲೇ ಎಡ್ಮೂರು ಕೆಜಿ ಮಾರಿಕೊಂಡು ತಿಂತಿದ್ರು.35 ರೂಪಾಯಿಯ ಅಕ್ಕಿಯನ್ನ 10/12 ರೂಪಾಯಿಗೆ ಮಾರಿಕೊಳ್ಳುತ್ತಿದ್ದಾರೆ. ಹಾಗಾಗಿ ಹಣವನ್ನೇ ಕೊಟ್ಟು ಬಿಡಿ ಅಂತಾ ಜನರೇ ಹೇಳಿದ್ದಾರೆ. ಅಕ್ಕಿ ಸ್ಟಾಕ್ ಆಗುವವರೆಗೂ ಹಣ ಕೊಡಲು ನಿರ್ಧರಿಸಿದ್ದೇವೆ ಎಂದು ಎಚ್‌.ಕೆ.ಪಾಟೀಲ್‌ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ:  ಯುವಕನಿಗೆ ಬೆಂಕಿ ಹಚ್ಚಿದ ಪ್ರಕರಣ: ಆರೋಪಿಗಳ ವಿರುದ್ಧ ಕಠಿಣ ಕ್ರಮ ಎಂದ ಗೃಹ ಸಚಿವರು

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more