ಚುನಾವಣೆ ಸಮಯದಲ್ಲಿ ಭಿನ್ನಮತಕ್ಕೆ ಬ್ರೇಕ್‌: ಫೈರ್‌ ಬ್ರಾಂಡ್‌ 'ಯತ್ನಾಳ್' ತಣ್ಣಗಾಗಿದ್ದು ಹೇಗೆ ?

ಚುನಾವಣೆ ಸಮಯದಲ್ಲಿ ಭಿನ್ನಮತಕ್ಕೆ ಬ್ರೇಕ್‌: ಫೈರ್‌ ಬ್ರಾಂಡ್‌ 'ಯತ್ನಾಳ್' ತಣ್ಣಗಾಗಿದ್ದು ಹೇಗೆ ?

Published : Jan 28, 2023, 11:33 AM ISTUpdated : Jan 28, 2023, 11:58 AM IST

ಪಕ್ಷ ವಿರೋಧಿ ಹೇಳಿಕೆ ನೀಡದಂತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್'ಗೆ ಅಮಿತ್ ಶಾ ವಾರ್ನಿಂಗ್ ಮಾಡಿದ್ದಾರೆ.
 

ಚುನಾವಣೆ ಸಮಯದಲ್ಲಿ ಬಿಜೆಪಿಯು ಭಿನ್ನಮತಕ್ಕೆ ಬ್ರೇಕ್‌ ಹಾಕಿದ್ದು, ಬಿಎಸ್‌ವೈ ವಿರುದ್ಧ ಮಾತನಾಡದಂತೆ ಯತ್ನಾಳ್'ಗೆ ಅಮಿತ್ ಶಾ ವಾರ್ನಿಂಗ್ ಮಾಡಿದ್ದಾರೆ. ಕಳೆದ ತಿಂಗಳು ಯತ್ನಾಳ್‌ ಅವರನ್ನು ಕರೆದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ಮಾತನಾಡಿದ್ದರು. ಆದರೆ ಅವರ ಮಾತಿಗೆ ಬೆಲೆ ಕೊಡದೇ ಯತ್ನಾಳ್ ಮಾತು ಮುಂದುವರೆಸಿದ್ದರು. ಇದೀಗ ಅಮಿತ್‌ ಶಾ ಮಧ್ಯಪ್ರವೇಶದ ನಂತರ ಫೈರ್‌ ಬ್ರಾಂಡ್‌ ಯತ್ನಾಳ್‌ ತಣ್ಣಗಾಗಿದ್ದಾರೆ. ಕಳೆದ ತಿಂಗಳು ಯತ್ನಾಳ್ ಉಚ್ಛಾಟನೆ ಮಾಡಬೇಕೆಂದುರಾಜ್ಯ ಶಿಸ್ತು ಸಮಿತಿಯು, ಕೇಂದ್ರ ಶಿಸ್ತು ಸಮಿತಿಗೆ ಶಿಫಾರಸ್ಸು ಮಾಡಿತ್ತು.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more