ಚುನಾವಣೆ ಸಮಯದಲ್ಲಿ ಭಿನ್ನಮತಕ್ಕೆ ಬ್ರೇಕ್‌: ಫೈರ್‌ ಬ್ರಾಂಡ್‌ 'ಯತ್ನಾಳ್' ತಣ್ಣಗಾಗಿದ್ದು ಹೇಗೆ ?

ಚುನಾವಣೆ ಸಮಯದಲ್ಲಿ ಭಿನ್ನಮತಕ್ಕೆ ಬ್ರೇಕ್‌: ಫೈರ್‌ ಬ್ರಾಂಡ್‌ 'ಯತ್ನಾಳ್' ತಣ್ಣಗಾಗಿದ್ದು ಹೇಗೆ ?

Published : Jan 28, 2023, 11:33 AM ISTUpdated : Jan 28, 2023, 11:58 AM IST

ಪಕ್ಷ ವಿರೋಧಿ ಹೇಳಿಕೆ ನೀಡದಂತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್'ಗೆ ಅಮಿತ್ ಶಾ ವಾರ್ನಿಂಗ್ ಮಾಡಿದ್ದಾರೆ.
 

ಚುನಾವಣೆ ಸಮಯದಲ್ಲಿ ಬಿಜೆಪಿಯು ಭಿನ್ನಮತಕ್ಕೆ ಬ್ರೇಕ್‌ ಹಾಕಿದ್ದು, ಬಿಎಸ್‌ವೈ ವಿರುದ್ಧ ಮಾತನಾಡದಂತೆ ಯತ್ನಾಳ್'ಗೆ ಅಮಿತ್ ಶಾ ವಾರ್ನಿಂಗ್ ಮಾಡಿದ್ದಾರೆ. ಕಳೆದ ತಿಂಗಳು ಯತ್ನಾಳ್‌ ಅವರನ್ನು ಕರೆದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ಮಾತನಾಡಿದ್ದರು. ಆದರೆ ಅವರ ಮಾತಿಗೆ ಬೆಲೆ ಕೊಡದೇ ಯತ್ನಾಳ್ ಮಾತು ಮುಂದುವರೆಸಿದ್ದರು. ಇದೀಗ ಅಮಿತ್‌ ಶಾ ಮಧ್ಯಪ್ರವೇಶದ ನಂತರ ಫೈರ್‌ ಬ್ರಾಂಡ್‌ ಯತ್ನಾಳ್‌ ತಣ್ಣಗಾಗಿದ್ದಾರೆ. ಕಳೆದ ತಿಂಗಳು ಯತ್ನಾಳ್ ಉಚ್ಛಾಟನೆ ಮಾಡಬೇಕೆಂದುರಾಜ್ಯ ಶಿಸ್ತು ಸಮಿತಿಯು, ಕೇಂದ್ರ ಶಿಸ್ತು ಸಮಿತಿಗೆ ಶಿಫಾರಸ್ಸು ಮಾಡಿತ್ತು.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more