ಚುನಾವಣೆ ಸಮಯದಲ್ಲಿ ಭಿನ್ನಮತಕ್ಕೆ ಬ್ರೇಕ್‌: ಫೈರ್‌ ಬ್ರಾಂಡ್‌ 'ಯತ್ನಾಳ್' ತಣ್ಣಗಾಗಿದ್ದು ಹೇಗೆ ?

ಚುನಾವಣೆ ಸಮಯದಲ್ಲಿ ಭಿನ್ನಮತಕ್ಕೆ ಬ್ರೇಕ್‌: ಫೈರ್‌ ಬ್ರಾಂಡ್‌ 'ಯತ್ನಾಳ್' ತಣ್ಣಗಾಗಿದ್ದು ಹೇಗೆ ?

Published : Jan 28, 2023, 11:33 AM ISTUpdated : Jan 28, 2023, 11:58 AM IST

ಪಕ್ಷ ವಿರೋಧಿ ಹೇಳಿಕೆ ನೀಡದಂತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್'ಗೆ ಅಮಿತ್ ಶಾ ವಾರ್ನಿಂಗ್ ಮಾಡಿದ್ದಾರೆ.
 

ಚುನಾವಣೆ ಸಮಯದಲ್ಲಿ ಬಿಜೆಪಿಯು ಭಿನ್ನಮತಕ್ಕೆ ಬ್ರೇಕ್‌ ಹಾಕಿದ್ದು, ಬಿಎಸ್‌ವೈ ವಿರುದ್ಧ ಮಾತನಾಡದಂತೆ ಯತ್ನಾಳ್'ಗೆ ಅಮಿತ್ ಶಾ ವಾರ್ನಿಂಗ್ ಮಾಡಿದ್ದಾರೆ. ಕಳೆದ ತಿಂಗಳು ಯತ್ನಾಳ್‌ ಅವರನ್ನು ಕರೆದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ಮಾತನಾಡಿದ್ದರು. ಆದರೆ ಅವರ ಮಾತಿಗೆ ಬೆಲೆ ಕೊಡದೇ ಯತ್ನಾಳ್ ಮಾತು ಮುಂದುವರೆಸಿದ್ದರು. ಇದೀಗ ಅಮಿತ್‌ ಶಾ ಮಧ್ಯಪ್ರವೇಶದ ನಂತರ ಫೈರ್‌ ಬ್ರಾಂಡ್‌ ಯತ್ನಾಳ್‌ ತಣ್ಣಗಾಗಿದ್ದಾರೆ. ಕಳೆದ ತಿಂಗಳು ಯತ್ನಾಳ್ ಉಚ್ಛಾಟನೆ ಮಾಡಬೇಕೆಂದುರಾಜ್ಯ ಶಿಸ್ತು ಸಮಿತಿಯು, ಕೇಂದ್ರ ಶಿಸ್ತು ಸಮಿತಿಗೆ ಶಿಫಾರಸ್ಸು ಮಾಡಿತ್ತು.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more