ಸಿದ್ದರಾಮೋತ್ಸವ: ಹುಟ್ಟುಹಬ್ಬದ ನೆಪದಲ್ಲಿ ರಾಜಕೀಯ ಶಕ್ತಿ ಪ್ರದರ್ಶನಕ್ಕೆ ಮುಂದಾದ್ರ ಸಿದ್ದು?

ಸಿದ್ದರಾಮೋತ್ಸವ: ಹುಟ್ಟುಹಬ್ಬದ ನೆಪದಲ್ಲಿ ರಾಜಕೀಯ ಶಕ್ತಿ ಪ್ರದರ್ಶನಕ್ಕೆ ಮುಂದಾದ್ರ ಸಿದ್ದು?

Published : Jun 28, 2022, 05:56 PM IST

ಆಗಸ್ಟ್‌ 3ಕ್ಕೆ 75 ವರ್ಷಕ್ಕೆ ಕಾಲಿಡಲಿರುವ ಸಿದ್ದರಾಮಯ್ಯ ಅವರ ಜನುಮ ದಿನದ ಅಮೃತ ಮಹೋತ್ಸವವನ್ನು ದಾವಣಗೆರೆಯಲ್ಲಿ ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸಿದೆ. ಈ ಮೂಲಕ ರಾಜಕೀಯ ಶಕ್ತಿ ಪ್ರದರ್ಶನಕ್ಕೆ ಮುಂದಾದ್ರ?

ಬೆಂಗಳೂರು(ಜೂ.28): ಕರುನಾಡು ಸಾರ್ವತ್ರಿಕ ಚುನಾವಣೆ ಹಾದಿಯಲ್ಲಿರುವ ಪ್ರಸ್ತುತ ಘಟ್ಟದಲ್ಲಿ ಮಹತ್ವದ ರಾಜಕೀಯ ಸಂದೇಶ ರವಾನಿಸಲು ಹಾಗೂ ತಮ್ಮ ನಾಯಕನಿಗಿರುವ ಜನ ಮನ್ನಣೆಯನ್ನು ಸ್ಪಷ್ಟವಾಗಿ ನಿರೂಪಿಸುವ ಉದ್ದೇಶದಿಂದ ಬೃಹತ್‌ ಬಲ ಪ್ರದರ್ಶನ ನಡೆಸಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಭಿಮಾನಿ ಬಳಗ ಸಜ್ಜಾಗಿದೆ.

ಆ.3ಕ್ಕೆ ಸಿದ್ದು ಬಣ ‘ಶಕ್ತಿ ಪ್ರದರ್ಶನ’: 5 ಲಕ್ಷ ಜನರನ್ನು ಸೇರಿಸಿ 75ನೇ ಜನ್ಮದಿನ ಆಚರಣೆ!

ಇದಕ್ಕಾಗಿ ಆಗಸ್ಟ್‌ 3ಕ್ಕೆ 75 ವರ್ಷಕ್ಕೆ ಕಾಲಿಡಲಿರುವ ಸಿದ್ದರಾಮಯ್ಯ ಅವರ ಜನುಮ ದಿನದ ಅಮೃತ ಮಹೋತ್ಸವವನ್ನು ದಾವಣಗೆರೆಯಲ್ಲಿ ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸಿದೆ. ಈ ಮೂಲಕ ರಾಜಕೀಯ ಶಕ್ತಿ ಪ್ರದರ್ಶನಕ್ಕೆ ಮುಂದಾದ್ರ?

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more