ಸಿದ್ದರಾಮೋತ್ಸವ: ಹುಟ್ಟುಹಬ್ಬದ ನೆಪದಲ್ಲಿ ರಾಜಕೀಯ ಶಕ್ತಿ ಪ್ರದರ್ಶನಕ್ಕೆ ಮುಂದಾದ್ರ ಸಿದ್ದು?

ಸಿದ್ದರಾಮೋತ್ಸವ: ಹುಟ್ಟುಹಬ್ಬದ ನೆಪದಲ್ಲಿ ರಾಜಕೀಯ ಶಕ್ತಿ ಪ್ರದರ್ಶನಕ್ಕೆ ಮುಂದಾದ್ರ ಸಿದ್ದು?

Published : Jun 28, 2022, 05:56 PM IST

ಆಗಸ್ಟ್‌ 3ಕ್ಕೆ 75 ವರ್ಷಕ್ಕೆ ಕಾಲಿಡಲಿರುವ ಸಿದ್ದರಾಮಯ್ಯ ಅವರ ಜನುಮ ದಿನದ ಅಮೃತ ಮಹೋತ್ಸವವನ್ನು ದಾವಣಗೆರೆಯಲ್ಲಿ ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸಿದೆ. ಈ ಮೂಲಕ ರಾಜಕೀಯ ಶಕ್ತಿ ಪ್ರದರ್ಶನಕ್ಕೆ ಮುಂದಾದ್ರ?

ಬೆಂಗಳೂರು(ಜೂ.28): ಕರುನಾಡು ಸಾರ್ವತ್ರಿಕ ಚುನಾವಣೆ ಹಾದಿಯಲ್ಲಿರುವ ಪ್ರಸ್ತುತ ಘಟ್ಟದಲ್ಲಿ ಮಹತ್ವದ ರಾಜಕೀಯ ಸಂದೇಶ ರವಾನಿಸಲು ಹಾಗೂ ತಮ್ಮ ನಾಯಕನಿಗಿರುವ ಜನ ಮನ್ನಣೆಯನ್ನು ಸ್ಪಷ್ಟವಾಗಿ ನಿರೂಪಿಸುವ ಉದ್ದೇಶದಿಂದ ಬೃಹತ್‌ ಬಲ ಪ್ರದರ್ಶನ ನಡೆಸಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಭಿಮಾನಿ ಬಳಗ ಸಜ್ಜಾಗಿದೆ.

ಆ.3ಕ್ಕೆ ಸಿದ್ದು ಬಣ ‘ಶಕ್ತಿ ಪ್ರದರ್ಶನ’: 5 ಲಕ್ಷ ಜನರನ್ನು ಸೇರಿಸಿ 75ನೇ ಜನ್ಮದಿನ ಆಚರಣೆ!

ಇದಕ್ಕಾಗಿ ಆಗಸ್ಟ್‌ 3ಕ್ಕೆ 75 ವರ್ಷಕ್ಕೆ ಕಾಲಿಡಲಿರುವ ಸಿದ್ದರಾಮಯ್ಯ ಅವರ ಜನುಮ ದಿನದ ಅಮೃತ ಮಹೋತ್ಸವವನ್ನು ದಾವಣಗೆರೆಯಲ್ಲಿ ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸಿದೆ. ಈ ಮೂಲಕ ರಾಜಕೀಯ ಶಕ್ತಿ ಪ್ರದರ್ಶನಕ್ಕೆ ಮುಂದಾದ್ರ?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more