'ಬಿಜೆಪಿ ಸಿಎಂ ಬದಲಾವಣೆ ಮಾಡಲು ಅವರು ಯಾರು?'

'ಬಿಜೆಪಿ ಸಿಎಂ ಬದಲಾವಣೆ ಮಾಡಲು ಅವರು ಯಾರು?'

Published : Aug 10, 2022, 03:57 PM IST

ಕಾಂಗ್ರೆಸ್ ಮಾಡಿರುವ ಸಿಎಂ ಬದಲಾವಣೆ ಟ್ವೀಟ್‌ನಿಂದ ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಅಲ್ಲದೇ ಬಿಜೆಪಿ ನಾಯಕ ನಿದ್ದೆಗೆಡಿಸಿದೆ. ಇನ್ನು ಬಿಜೆಪಿ ಸಿಎಂ ಬದಲಾವಣೆ ಮಾಡಲು ಅವರು ಯಾರು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರಶ್ನಿಸಿದ್ದಾರೆ.

 

 

ಬೆಂಗಳೂರು, (ಆಗಸ್ಟ್.10): ಬಿಜೆಪಿ ಪಕ್ಷದಲ್ಲಿಯೇ ಮೂರನೇ ಮುಖ್ಯಮಂತ್ರಿಯ ಕೂಗು ಕೇಳಿಬಂದಿದೆ. ಈ ಹಿಂದೆಯೂ ಸಿಎಂ ಬಸವರಾಜ ಬೊಮ್ಮಾಯಿ ಬದಲಾವಣೆಯಾಗ್ತಾರೆ ಎನ್ನುವ ಮಾತುಗಳು ಕೇಳಿಬಂದಿದ್ದವು, ಇದೀಗ ಕಾಂಗ್ರೆಸ್‌ ಸಿಎಂ ಬದಲಾವಣೆಯ ಕುರಿತು ಟ್ವೀಟ್ ಮಾಡಿ ರಾಜ್ಯ ರಾಜಕಾರಣದಲ್ಲಿ ಸಂಚಲನವನ್ನು ಮೂಡಿಸಿದೆ.

ಸಿಎಂ ಬದಲಾವಣೆ ಗುಮ್ಮಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಡಿಚ್ಚಿ

ಕಾಂಗ್ರೆಸ್ ಮಾಡಿರುವ ಸಿಎಂ ಬದಲಾವಣೆ ಟ್ವೀಟ್‌ನಿಂದ ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಅಲ್ಲದೇ ಬಿಜೆಪಿ ನಾಯಕ ನಿದ್ದೆಗೆಡಿಸಿದೆ. ಇನ್ನು ಬಿಜೆಪಿ ಸಿಎಂ ಬದಲಾವಣೆ ಮಾಡಲು ಅವರು ಯಾರು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರಶ್ನಿಸಿದ್ದಾರೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more