'ಬಿಜೆಪಿ ಸಿಎಂ ಬದಲಾವಣೆ ಮಾಡಲು ಅವರು ಯಾರು?'

'ಬಿಜೆಪಿ ಸಿಎಂ ಬದಲಾವಣೆ ಮಾಡಲು ಅವರು ಯಾರು?'

Published : Aug 10, 2022, 03:57 PM IST

ಕಾಂಗ್ರೆಸ್ ಮಾಡಿರುವ ಸಿಎಂ ಬದಲಾವಣೆ ಟ್ವೀಟ್‌ನಿಂದ ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಅಲ್ಲದೇ ಬಿಜೆಪಿ ನಾಯಕ ನಿದ್ದೆಗೆಡಿಸಿದೆ. ಇನ್ನು ಬಿಜೆಪಿ ಸಿಎಂ ಬದಲಾವಣೆ ಮಾಡಲು ಅವರು ಯಾರು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರಶ್ನಿಸಿದ್ದಾರೆ.

 

 

ಬೆಂಗಳೂರು, (ಆಗಸ್ಟ್.10): ಬಿಜೆಪಿ ಪಕ್ಷದಲ್ಲಿಯೇ ಮೂರನೇ ಮುಖ್ಯಮಂತ್ರಿಯ ಕೂಗು ಕೇಳಿಬಂದಿದೆ. ಈ ಹಿಂದೆಯೂ ಸಿಎಂ ಬಸವರಾಜ ಬೊಮ್ಮಾಯಿ ಬದಲಾವಣೆಯಾಗ್ತಾರೆ ಎನ್ನುವ ಮಾತುಗಳು ಕೇಳಿಬಂದಿದ್ದವು, ಇದೀಗ ಕಾಂಗ್ರೆಸ್‌ ಸಿಎಂ ಬದಲಾವಣೆಯ ಕುರಿತು ಟ್ವೀಟ್ ಮಾಡಿ ರಾಜ್ಯ ರಾಜಕಾರಣದಲ್ಲಿ ಸಂಚಲನವನ್ನು ಮೂಡಿಸಿದೆ.

ಸಿಎಂ ಬದಲಾವಣೆ ಗುಮ್ಮಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಡಿಚ್ಚಿ

ಕಾಂಗ್ರೆಸ್ ಮಾಡಿರುವ ಸಿಎಂ ಬದಲಾವಣೆ ಟ್ವೀಟ್‌ನಿಂದ ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಅಲ್ಲದೇ ಬಿಜೆಪಿ ನಾಯಕ ನಿದ್ದೆಗೆಡಿಸಿದೆ. ಇನ್ನು ಬಿಜೆಪಿ ಸಿಎಂ ಬದಲಾವಣೆ ಮಾಡಲು ಅವರು ಯಾರು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರಶ್ನಿಸಿದ್ದಾರೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more