'ಬಿಜೆಪಿ ಸಿಎಂ ಬದಲಾವಣೆ ಮಾಡಲು ಅವರು ಯಾರು?'

'ಬಿಜೆಪಿ ಸಿಎಂ ಬದಲಾವಣೆ ಮಾಡಲು ಅವರು ಯಾರು?'

Published : Aug 10, 2022, 03:57 PM IST

ಕಾಂಗ್ರೆಸ್ ಮಾಡಿರುವ ಸಿಎಂ ಬದಲಾವಣೆ ಟ್ವೀಟ್‌ನಿಂದ ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಅಲ್ಲದೇ ಬಿಜೆಪಿ ನಾಯಕ ನಿದ್ದೆಗೆಡಿಸಿದೆ. ಇನ್ನು ಬಿಜೆಪಿ ಸಿಎಂ ಬದಲಾವಣೆ ಮಾಡಲು ಅವರು ಯಾರು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರಶ್ನಿಸಿದ್ದಾರೆ.

 

 

ಬೆಂಗಳೂರು, (ಆಗಸ್ಟ್.10): ಬಿಜೆಪಿ ಪಕ್ಷದಲ್ಲಿಯೇ ಮೂರನೇ ಮುಖ್ಯಮಂತ್ರಿಯ ಕೂಗು ಕೇಳಿಬಂದಿದೆ. ಈ ಹಿಂದೆಯೂ ಸಿಎಂ ಬಸವರಾಜ ಬೊಮ್ಮಾಯಿ ಬದಲಾವಣೆಯಾಗ್ತಾರೆ ಎನ್ನುವ ಮಾತುಗಳು ಕೇಳಿಬಂದಿದ್ದವು, ಇದೀಗ ಕಾಂಗ್ರೆಸ್‌ ಸಿಎಂ ಬದಲಾವಣೆಯ ಕುರಿತು ಟ್ವೀಟ್ ಮಾಡಿ ರಾಜ್ಯ ರಾಜಕಾರಣದಲ್ಲಿ ಸಂಚಲನವನ್ನು ಮೂಡಿಸಿದೆ.

ಸಿಎಂ ಬದಲಾವಣೆ ಗುಮ್ಮಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಡಿಚ್ಚಿ

ಕಾಂಗ್ರೆಸ್ ಮಾಡಿರುವ ಸಿಎಂ ಬದಲಾವಣೆ ಟ್ವೀಟ್‌ನಿಂದ ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಅಲ್ಲದೇ ಬಿಜೆಪಿ ನಾಯಕ ನಿದ್ದೆಗೆಡಿಸಿದೆ. ಇನ್ನು ಬಿಜೆಪಿ ಸಿಎಂ ಬದಲಾವಣೆ ಮಾಡಲು ಅವರು ಯಾರು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರಶ್ನಿಸಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more