'ಈಗ್ಲೇ 65, ಮುಂದೆ ಇನ್ನೆಷ್ಟು ಸೀಟ್‌ಗೆ ಜನ ಇಳಿಸ್ತಾರೋ..' ಯಶ್‌ಪಾಲ್‌ ಸುವರ್ಣಗೆ ಗೃಹ ಸಚಿವರ ತಿರುಗೇಟು

'ಈಗ್ಲೇ 65, ಮುಂದೆ ಇನ್ನೆಷ್ಟು ಸೀಟ್‌ಗೆ ಜನ ಇಳಿಸ್ತಾರೋ..' ಯಶ್‌ಪಾಲ್‌ ಸುವರ್ಣಗೆ ಗೃಹ ಸಚಿವರ ತಿರುಗೇಟು

Published : Jul 28, 2023, 10:14 PM IST

ಉಡುಪಿ ಶಾಸಕ ಯಶ್‌ಪಾಲ್‌ ಸುವರ್ಣ ಮಾಡಿದ ಟೀಕೆಗೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಜಿ. ಪರಮೇಶ್ವರ್‌, ಅವರು ಏನ್‌ ಬೇಕಾದ್ರೂ ಹೇಳಿಕೊಳ್ಳಲಿ ಅದಕ್ಕೆ ಪ್ರತಿಕ್ರಿಯೆ ನೀಡೋದಿಲ್ಲ ಎಂದಿದ್ದಾರೆ.
 

ಬೆಂಗಳೂರು (ಜು.28): ಹಿಂದು ವಿದ್ಯಾರ್ಥಿನಿಯರ ವಿಡಿಯೋ ಪ್ರಕರಣವನ್ನು ಸಣ್ಣ ಘಟನೆ ಎಂದಿದ್ದ ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಅವರ ವೈಯಕ್ತಿಕ ವಿಚಾರ ಹಿಡಿದು ಇಂದು ಉಡುಪಿ ಶಾಸಕ ಯಶ್‌ಪಾಲ್‌ ಸುವರ್ಣ ಟೀಕೆ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಪರಮೇಶ್ವರ್‌, ಇದಕ್ಕೆಲ್ಲಾ ಪ್ರತಿಕ್ರಿಯೆ ನೀಡೋದಿಲ್ಲ ಎಂದು ಹೇಳಿದ್ದಾರೆ.

ಹಿಂದೂಗಳು ಶಾಲೆಗೆ ಬರೋದಕ್ಕೂ ಭಯದ ವಾತವರಣ ಸೃಷ್ಟಿ, ಸಿಎಂ ಸಿದ್ದು ವಿರುದ್ಧ ಬಿಜೆಪಿ ವಾಗ್ದಾಳಿ!

ಈಗಲೇ ಜನ ಅವರನ್ನು 65 ಸೀಟ್‌ಗೆ ಇಳಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ಇನ್ನೆಷ್ಟು ಸೀಟ್‌ಗೆ ಇಳಿಸ್ತಾರೋ. ಅದಲ್ಲೆ, ಅವರಿಗೆ ಏನು ಬೇಕಾದರೂ ಮಾತನಾಡುವ ಸ್ವಾತಂತ್ರ್ಯವಿದೆ. ಅವರ ಹೇಳಿಕೆಗೆಲ್ಲಾ ಪ್ರತಿಕ್ರಿಯೆ ನೀಡೋಕೆ ಹೋಗೋದಿಲ್ಲ ಎಂದು ಹೇಳಿದ್ದಾರೆ.

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more