'ಈಗ್ಲೇ 65, ಮುಂದೆ ಇನ್ನೆಷ್ಟು ಸೀಟ್‌ಗೆ ಜನ ಇಳಿಸ್ತಾರೋ..' ಯಶ್‌ಪಾಲ್‌ ಸುವರ್ಣಗೆ ಗೃಹ ಸಚಿವರ ತಿರುಗೇಟು

'ಈಗ್ಲೇ 65, ಮುಂದೆ ಇನ್ನೆಷ್ಟು ಸೀಟ್‌ಗೆ ಜನ ಇಳಿಸ್ತಾರೋ..' ಯಶ್‌ಪಾಲ್‌ ಸುವರ್ಣಗೆ ಗೃಹ ಸಚಿವರ ತಿರುಗೇಟು

Published : Jul 28, 2023, 10:14 PM IST

ಉಡುಪಿ ಶಾಸಕ ಯಶ್‌ಪಾಲ್‌ ಸುವರ್ಣ ಮಾಡಿದ ಟೀಕೆಗೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಜಿ. ಪರಮೇಶ್ವರ್‌, ಅವರು ಏನ್‌ ಬೇಕಾದ್ರೂ ಹೇಳಿಕೊಳ್ಳಲಿ ಅದಕ್ಕೆ ಪ್ರತಿಕ್ರಿಯೆ ನೀಡೋದಿಲ್ಲ ಎಂದಿದ್ದಾರೆ.
 

ಬೆಂಗಳೂರು (ಜು.28): ಹಿಂದು ವಿದ್ಯಾರ್ಥಿನಿಯರ ವಿಡಿಯೋ ಪ್ರಕರಣವನ್ನು ಸಣ್ಣ ಘಟನೆ ಎಂದಿದ್ದ ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಅವರ ವೈಯಕ್ತಿಕ ವಿಚಾರ ಹಿಡಿದು ಇಂದು ಉಡುಪಿ ಶಾಸಕ ಯಶ್‌ಪಾಲ್‌ ಸುವರ್ಣ ಟೀಕೆ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಪರಮೇಶ್ವರ್‌, ಇದಕ್ಕೆಲ್ಲಾ ಪ್ರತಿಕ್ರಿಯೆ ನೀಡೋದಿಲ್ಲ ಎಂದು ಹೇಳಿದ್ದಾರೆ.

ಹಿಂದೂಗಳು ಶಾಲೆಗೆ ಬರೋದಕ್ಕೂ ಭಯದ ವಾತವರಣ ಸೃಷ್ಟಿ, ಸಿಎಂ ಸಿದ್ದು ವಿರುದ್ಧ ಬಿಜೆಪಿ ವಾಗ್ದಾಳಿ!

ಈಗಲೇ ಜನ ಅವರನ್ನು 65 ಸೀಟ್‌ಗೆ ಇಳಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ಇನ್ನೆಷ್ಟು ಸೀಟ್‌ಗೆ ಇಳಿಸ್ತಾರೋ. ಅದಲ್ಲೆ, ಅವರಿಗೆ ಏನು ಬೇಕಾದರೂ ಮಾತನಾಡುವ ಸ್ವಾತಂತ್ರ್ಯವಿದೆ. ಅವರ ಹೇಳಿಕೆಗೆಲ್ಲಾ ಪ್ರತಿಕ್ರಿಯೆ ನೀಡೋಕೆ ಹೋಗೋದಿಲ್ಲ ಎಂದು ಹೇಳಿದ್ದಾರೆ.

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more