'ಈಗ್ಲೇ 65, ಮುಂದೆ ಇನ್ನೆಷ್ಟು ಸೀಟ್‌ಗೆ ಜನ ಇಳಿಸ್ತಾರೋ..' ಯಶ್‌ಪಾಲ್‌ ಸುವರ್ಣಗೆ ಗೃಹ ಸಚಿವರ ತಿರುಗೇಟು

'ಈಗ್ಲೇ 65, ಮುಂದೆ ಇನ್ನೆಷ್ಟು ಸೀಟ್‌ಗೆ ಜನ ಇಳಿಸ್ತಾರೋ..' ಯಶ್‌ಪಾಲ್‌ ಸುವರ್ಣಗೆ ಗೃಹ ಸಚಿವರ ತಿರುಗೇಟು

Published : Jul 28, 2023, 10:14 PM IST

ಉಡುಪಿ ಶಾಸಕ ಯಶ್‌ಪಾಲ್‌ ಸುವರ್ಣ ಮಾಡಿದ ಟೀಕೆಗೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಜಿ. ಪರಮೇಶ್ವರ್‌, ಅವರು ಏನ್‌ ಬೇಕಾದ್ರೂ ಹೇಳಿಕೊಳ್ಳಲಿ ಅದಕ್ಕೆ ಪ್ರತಿಕ್ರಿಯೆ ನೀಡೋದಿಲ್ಲ ಎಂದಿದ್ದಾರೆ.
 

ಬೆಂಗಳೂರು (ಜು.28): ಹಿಂದು ವಿದ್ಯಾರ್ಥಿನಿಯರ ವಿಡಿಯೋ ಪ್ರಕರಣವನ್ನು ಸಣ್ಣ ಘಟನೆ ಎಂದಿದ್ದ ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಅವರ ವೈಯಕ್ತಿಕ ವಿಚಾರ ಹಿಡಿದು ಇಂದು ಉಡುಪಿ ಶಾಸಕ ಯಶ್‌ಪಾಲ್‌ ಸುವರ್ಣ ಟೀಕೆ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಪರಮೇಶ್ವರ್‌, ಇದಕ್ಕೆಲ್ಲಾ ಪ್ರತಿಕ್ರಿಯೆ ನೀಡೋದಿಲ್ಲ ಎಂದು ಹೇಳಿದ್ದಾರೆ.

ಹಿಂದೂಗಳು ಶಾಲೆಗೆ ಬರೋದಕ್ಕೂ ಭಯದ ವಾತವರಣ ಸೃಷ್ಟಿ, ಸಿಎಂ ಸಿದ್ದು ವಿರುದ್ಧ ಬಿಜೆಪಿ ವಾಗ್ದಾಳಿ!

ಈಗಲೇ ಜನ ಅವರನ್ನು 65 ಸೀಟ್‌ಗೆ ಇಳಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ಇನ್ನೆಷ್ಟು ಸೀಟ್‌ಗೆ ಇಳಿಸ್ತಾರೋ. ಅದಲ್ಲೆ, ಅವರಿಗೆ ಏನು ಬೇಕಾದರೂ ಮಾತನಾಡುವ ಸ್ವಾತಂತ್ರ್ಯವಿದೆ. ಅವರ ಹೇಳಿಕೆಗೆಲ್ಲಾ ಪ್ರತಿಕ್ರಿಯೆ ನೀಡೋಕೆ ಹೋಗೋದಿಲ್ಲ ಎಂದು ಹೇಳಿದ್ದಾರೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more