'ಈಗ್ಲೇ 65, ಮುಂದೆ ಇನ್ನೆಷ್ಟು ಸೀಟ್‌ಗೆ ಜನ ಇಳಿಸ್ತಾರೋ..' ಯಶ್‌ಪಾಲ್‌ ಸುವರ್ಣಗೆ ಗೃಹ ಸಚಿವರ ತಿರುಗೇಟು

'ಈಗ್ಲೇ 65, ಮುಂದೆ ಇನ್ನೆಷ್ಟು ಸೀಟ್‌ಗೆ ಜನ ಇಳಿಸ್ತಾರೋ..' ಯಶ್‌ಪಾಲ್‌ ಸುವರ್ಣಗೆ ಗೃಹ ಸಚಿವರ ತಿರುಗೇಟು

Published : Jul 28, 2023, 10:14 PM IST

ಉಡುಪಿ ಶಾಸಕ ಯಶ್‌ಪಾಲ್‌ ಸುವರ್ಣ ಮಾಡಿದ ಟೀಕೆಗೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಜಿ. ಪರಮೇಶ್ವರ್‌, ಅವರು ಏನ್‌ ಬೇಕಾದ್ರೂ ಹೇಳಿಕೊಳ್ಳಲಿ ಅದಕ್ಕೆ ಪ್ರತಿಕ್ರಿಯೆ ನೀಡೋದಿಲ್ಲ ಎಂದಿದ್ದಾರೆ.
 

ಬೆಂಗಳೂರು (ಜು.28): ಹಿಂದು ವಿದ್ಯಾರ್ಥಿನಿಯರ ವಿಡಿಯೋ ಪ್ರಕರಣವನ್ನು ಸಣ್ಣ ಘಟನೆ ಎಂದಿದ್ದ ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಅವರ ವೈಯಕ್ತಿಕ ವಿಚಾರ ಹಿಡಿದು ಇಂದು ಉಡುಪಿ ಶಾಸಕ ಯಶ್‌ಪಾಲ್‌ ಸುವರ್ಣ ಟೀಕೆ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಪರಮೇಶ್ವರ್‌, ಇದಕ್ಕೆಲ್ಲಾ ಪ್ರತಿಕ್ರಿಯೆ ನೀಡೋದಿಲ್ಲ ಎಂದು ಹೇಳಿದ್ದಾರೆ.

ಹಿಂದೂಗಳು ಶಾಲೆಗೆ ಬರೋದಕ್ಕೂ ಭಯದ ವಾತವರಣ ಸೃಷ್ಟಿ, ಸಿಎಂ ಸಿದ್ದು ವಿರುದ್ಧ ಬಿಜೆಪಿ ವಾಗ್ದಾಳಿ!

ಈಗಲೇ ಜನ ಅವರನ್ನು 65 ಸೀಟ್‌ಗೆ ಇಳಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ಇನ್ನೆಷ್ಟು ಸೀಟ್‌ಗೆ ಇಳಿಸ್ತಾರೋ. ಅದಲ್ಲೆ, ಅವರಿಗೆ ಏನು ಬೇಕಾದರೂ ಮಾತನಾಡುವ ಸ್ವಾತಂತ್ರ್ಯವಿದೆ. ಅವರ ಹೇಳಿಕೆಗೆಲ್ಲಾ ಪ್ರತಿಕ್ರಿಯೆ ನೀಡೋಕೆ ಹೋಗೋದಿಲ್ಲ ಎಂದು ಹೇಳಿದ್ದಾರೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more