ನಕಲಿ ಪರೀಕ್ಷೆ ಬರೆದ್ರೆ ಯಾವಾತ್ತೂ ಪಾಸ್ ಆಗೋಲ್ಲ, ಯೋಗೇಶ್ವರ್‌ಗೆ ರೇಣುಕಾಚಾರ್ಯ ಟಾಂಗ್

ನಕಲಿ ಪರೀಕ್ಷೆ ಬರೆದ್ರೆ ಯಾವಾತ್ತೂ ಪಾಸ್ ಆಗೋಲ್ಲ, ಯೋಗೇಶ್ವರ್‌ಗೆ ರೇಣುಕಾಚಾರ್ಯ ಟಾಂಗ್

Published : Jun 26, 2021, 08:04 PM IST

ನಾಯಕತ್ವ ಬದಲಾವಣೆ ಕುರಿತು ಪರೀಕ್ಷೆ ಬರೆದಿದ್ದೇನೆ, ಫಲಿತಾಂಶಕ್ಕಾಗಿ ಕಾಯುತ್ತಿದ್ದೇನೆ ಎನ್ನುವ ಪ್ರವಾಸೋದ್ಯಮ ಸಚಿವ ಸಿ.ಪಿ ಯೋಗೇಶ್ವರ್‌ ಹೇಳಿಕೆಗೆ ಸಿಎಂ ರಾಜಕೀಯ ಕಾರ್ಯದರ್ಶಿ, ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು, (ಜೂನ್.26): ನಾಯಕತ್ವ ಬದಲಾವಣೆ ಕುರಿತು ಪರೀಕ್ಷೆ ಬರೆದಿದ್ದೇನೆ, ಫಲಿತಾಂಶಕ್ಕಾಗಿ ಕಾಯುತ್ತಿದ್ದೇನೆ ಎನ್ನುವ ಪ್ರವಾಸೋದ್ಯಮ ಸಚಿವ ಸಿ.ಪಿ ಯೋಗೇಶ್ವರ್‌ ಹೇಳಿಕೆಗೆ ಸಿಎಂ ರಾಜಕೀಯ ಕಾರ್ಯದರ್ಶಿ, ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ ಪ್ರತಿಕ್ರಿಯಿಸಿದ್ದಾರೆ.

ಪರೀಕ್ಷೆ ಬರೆದಿದ್ದೇನೆ ಎಂದ ಯೋಗೇಶ್ವರ್‌ ರಿಸಲ್ಟ್ ಹೇಳಿದ ಬೊಮ್ಮಾಯಿ!

ನಕಲಿ ಪರೀಕ್ಷೆ ಬರೆದ್ರೆ ಯಾವಾತ್ತೂ ಪಾಸ್ ಆಗೋಲ್ಲ ಎಂದು ಹೇಳುವ ಮೂಲಕ ಸಚಿವ ಸಿ.ಪಿ ಯೋಗೇಶ್ವರ್‌ ವಿರುದ್ಧ ರೇಣುಕಾಚಾರ್ಯ ಕಿಡಿಕಾರಿದ್ದಾರೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?