ಎದ್ದು ನಿಂತ ಹೊನ್ನಾಳ್ಳಿ ಹುಲಿ:  ರೇಣುಕಾಚಾರ್ಯ ಮಾತಿಗೆ ಚಿಂತೆಗೀಡಾದ  BSY

ಎದ್ದು ನಿಂತ ಹೊನ್ನಾಳ್ಳಿ ಹುಲಿ: ರೇಣುಕಾಚಾರ್ಯ ಮಾತಿಗೆ ಚಿಂತೆಗೀಡಾದ BSY

Published : Dec 12, 2019, 05:56 PM ISTUpdated : Dec 12, 2019, 06:27 PM IST

ಮಾನಸ ಪುತ್ರ ಎಂದೇ ಬಿಂಬಿಸಿಕೊಂಡಿರುವ ಎಂ. ಪಿ. ರೇಣುಕಾಚಾರ್ಯ ತಮಗೂ ಸಚಿವ ಸ್ಥಾನ ಬೇಕೆಂದು ಎದ್ದು ನಿಂತಿದ್ದಾರೆ. ಅಷ್ಟೇ ಅಲ್ಲದೇ ನನಗೆ ಅದೇ ಪೋಸ್ಟ್ ಬೇಕೆಂದು ಪಟ್ಟುಹಿಡಿದಿದ್ದಾರೆ.  ಈ ಹಿನ್ನೆಲೆಯಲ್ಲಿ ಯಡಿಯೂರಪ್ಪಗೆ ಚಿಂತೆಗೀಡು ಮಾಡಿದೆ. ಹಾಗಾದ್ರೆ, ರೇಣುಕಾಚಾರ್ಯ ಹೇಳಿದ್ದೇನು...? ವಿಡಿಯೋನಲ್ಲಿ ನೋಡಿ.......

ಬೆಂಗಳೂರು, [ಡಿ,12]: ಉಪಚುನಾವಣೆ ಆಯ್ತು, ಗೆದ್ದಿದ್ದೂ ಆಯ್ತು, ಸರ್ಕಾರ ಉಳಿಸಿಕೊಂಡಿದ್ದಾಯ್ತು. ಇನ್ನೇನಿದ್ದರೂ ನೂತನ ಶಾಸಕರಿಗೆ ಖಾತೆ ಹಂಚಿಕೆ ಸರ್ಕಸ್.

ಹೌದು....ನೂತನ ಶಾಸಕರ ಜತೆ ನಮಗೂ ಸಚಿವ ಸ್ಥಾನ ನೀಡಿ ಎಂದು ಆಕಾಂಕ್ಷಿಗಳು ದುಂಬಾಲು ಬಿದ್ದಿದ್ದಾರೆ. ಇದರಿಂದ ಯಡಿಯೂರಪ್ಪ ಇಕ್ಕಟ್ಟಿಗೆ ಸಿಲುಕಿದ್ದಾರೆ,

ಅದರಲ್ಲೂ ಮಾನಸ ಪುತ್ರ ಎಂದೇ ಬಿಂಬಿಸಿಕೊಂಡಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿ ಎಂ. ಪಿ. ರೇಣುಕಾಚಾರ್ಯ ತಮಗೂ ಸಚಿವ ಸ್ಥಾನ ಬೇಕೆಂದು ಎದ್ದು ನಿಂತಿದ್ದಾರೆ. ಅಷ್ಟೇ ಅಲ್ಲದೇ ನನಗೆ ಅದೇ ಪೋಸ್ಟ್ ಬೇಕೆಂದು ಪಟ್ಟುಹಿಡಿದಿದ್ದಾರೆ.  ಈ ಹಿನ್ನೆಲೆಯಲ್ಲಿ ಯಡಿಯೂರಪ್ಪಗೆ ಚಿಂತೆಗೀಡು ಮಾಡಿದೆ. ಹಾಗಾದ್ರೆ, ರೇಣುಕಾಚಾರ್ಯ ಹೇಳಿದ್ದೇನು...? ವಿಡಿಯೋನಲ್ಲಿ ನೋಡಿ.......

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?