ಎದ್ದು ನಿಂತ ಹೊನ್ನಾಳ್ಳಿ ಹುಲಿ:  ರೇಣುಕಾಚಾರ್ಯ ಮಾತಿಗೆ ಚಿಂತೆಗೀಡಾದ  BSY

ಎದ್ದು ನಿಂತ ಹೊನ್ನಾಳ್ಳಿ ಹುಲಿ: ರೇಣುಕಾಚಾರ್ಯ ಮಾತಿಗೆ ಚಿಂತೆಗೀಡಾದ BSY

Published : Dec 12, 2019, 05:56 PM ISTUpdated : Dec 12, 2019, 06:27 PM IST

ಮಾನಸ ಪುತ್ರ ಎಂದೇ ಬಿಂಬಿಸಿಕೊಂಡಿರುವ ಎಂ. ಪಿ. ರೇಣುಕಾಚಾರ್ಯ ತಮಗೂ ಸಚಿವ ಸ್ಥಾನ ಬೇಕೆಂದು ಎದ್ದು ನಿಂತಿದ್ದಾರೆ. ಅಷ್ಟೇ ಅಲ್ಲದೇ ನನಗೆ ಅದೇ ಪೋಸ್ಟ್ ಬೇಕೆಂದು ಪಟ್ಟುಹಿಡಿದಿದ್ದಾರೆ.  ಈ ಹಿನ್ನೆಲೆಯಲ್ಲಿ ಯಡಿಯೂರಪ್ಪಗೆ ಚಿಂತೆಗೀಡು ಮಾಡಿದೆ. ಹಾಗಾದ್ರೆ, ರೇಣುಕಾಚಾರ್ಯ ಹೇಳಿದ್ದೇನು...? ವಿಡಿಯೋನಲ್ಲಿ ನೋಡಿ.......

ಬೆಂಗಳೂರು, [ಡಿ,12]: ಉಪಚುನಾವಣೆ ಆಯ್ತು, ಗೆದ್ದಿದ್ದೂ ಆಯ್ತು, ಸರ್ಕಾರ ಉಳಿಸಿಕೊಂಡಿದ್ದಾಯ್ತು. ಇನ್ನೇನಿದ್ದರೂ ನೂತನ ಶಾಸಕರಿಗೆ ಖಾತೆ ಹಂಚಿಕೆ ಸರ್ಕಸ್.

ಹೌದು....ನೂತನ ಶಾಸಕರ ಜತೆ ನಮಗೂ ಸಚಿವ ಸ್ಥಾನ ನೀಡಿ ಎಂದು ಆಕಾಂಕ್ಷಿಗಳು ದುಂಬಾಲು ಬಿದ್ದಿದ್ದಾರೆ. ಇದರಿಂದ ಯಡಿಯೂರಪ್ಪ ಇಕ್ಕಟ್ಟಿಗೆ ಸಿಲುಕಿದ್ದಾರೆ,

ಅದರಲ್ಲೂ ಮಾನಸ ಪುತ್ರ ಎಂದೇ ಬಿಂಬಿಸಿಕೊಂಡಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿ ಎಂ. ಪಿ. ರೇಣುಕಾಚಾರ್ಯ ತಮಗೂ ಸಚಿವ ಸ್ಥಾನ ಬೇಕೆಂದು ಎದ್ದು ನಿಂತಿದ್ದಾರೆ. ಅಷ್ಟೇ ಅಲ್ಲದೇ ನನಗೆ ಅದೇ ಪೋಸ್ಟ್ ಬೇಕೆಂದು ಪಟ್ಟುಹಿಡಿದಿದ್ದಾರೆ.  ಈ ಹಿನ್ನೆಲೆಯಲ್ಲಿ ಯಡಿಯೂರಪ್ಪಗೆ ಚಿಂತೆಗೀಡು ಮಾಡಿದೆ. ಹಾಗಾದ್ರೆ, ರೇಣುಕಾಚಾರ್ಯ ಹೇಳಿದ್ದೇನು...? ವಿಡಿಯೋನಲ್ಲಿ ನೋಡಿ.......

24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್