ಎದ್ದು ನಿಂತ ಹೊನ್ನಾಳ್ಳಿ ಹುಲಿ:  ರೇಣುಕಾಚಾರ್ಯ ಮಾತಿಗೆ ಚಿಂತೆಗೀಡಾದ  BSY

ಎದ್ದು ನಿಂತ ಹೊನ್ನಾಳ್ಳಿ ಹುಲಿ: ರೇಣುಕಾಚಾರ್ಯ ಮಾತಿಗೆ ಚಿಂತೆಗೀಡಾದ BSY

Published : Dec 12, 2019, 05:56 PM ISTUpdated : Dec 12, 2019, 06:27 PM IST

ಮಾನಸ ಪುತ್ರ ಎಂದೇ ಬಿಂಬಿಸಿಕೊಂಡಿರುವ ಎಂ. ಪಿ. ರೇಣುಕಾಚಾರ್ಯ ತಮಗೂ ಸಚಿವ ಸ್ಥಾನ ಬೇಕೆಂದು ಎದ್ದು ನಿಂತಿದ್ದಾರೆ. ಅಷ್ಟೇ ಅಲ್ಲದೇ ನನಗೆ ಅದೇ ಪೋಸ್ಟ್ ಬೇಕೆಂದು ಪಟ್ಟುಹಿಡಿದಿದ್ದಾರೆ.  ಈ ಹಿನ್ನೆಲೆಯಲ್ಲಿ ಯಡಿಯೂರಪ್ಪಗೆ ಚಿಂತೆಗೀಡು ಮಾಡಿದೆ. ಹಾಗಾದ್ರೆ, ರೇಣುಕಾಚಾರ್ಯ ಹೇಳಿದ್ದೇನು...? ವಿಡಿಯೋನಲ್ಲಿ ನೋಡಿ.......

ಬೆಂಗಳೂರು, [ಡಿ,12]: ಉಪಚುನಾವಣೆ ಆಯ್ತು, ಗೆದ್ದಿದ್ದೂ ಆಯ್ತು, ಸರ್ಕಾರ ಉಳಿಸಿಕೊಂಡಿದ್ದಾಯ್ತು. ಇನ್ನೇನಿದ್ದರೂ ನೂತನ ಶಾಸಕರಿಗೆ ಖಾತೆ ಹಂಚಿಕೆ ಸರ್ಕಸ್.

ಹೌದು....ನೂತನ ಶಾಸಕರ ಜತೆ ನಮಗೂ ಸಚಿವ ಸ್ಥಾನ ನೀಡಿ ಎಂದು ಆಕಾಂಕ್ಷಿಗಳು ದುಂಬಾಲು ಬಿದ್ದಿದ್ದಾರೆ. ಇದರಿಂದ ಯಡಿಯೂರಪ್ಪ ಇಕ್ಕಟ್ಟಿಗೆ ಸಿಲುಕಿದ್ದಾರೆ,

ಅದರಲ್ಲೂ ಮಾನಸ ಪುತ್ರ ಎಂದೇ ಬಿಂಬಿಸಿಕೊಂಡಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿ ಎಂ. ಪಿ. ರೇಣುಕಾಚಾರ್ಯ ತಮಗೂ ಸಚಿವ ಸ್ಥಾನ ಬೇಕೆಂದು ಎದ್ದು ನಿಂತಿದ್ದಾರೆ. ಅಷ್ಟೇ ಅಲ್ಲದೇ ನನಗೆ ಅದೇ ಪೋಸ್ಟ್ ಬೇಕೆಂದು ಪಟ್ಟುಹಿಡಿದಿದ್ದಾರೆ.  ಈ ಹಿನ್ನೆಲೆಯಲ್ಲಿ ಯಡಿಯೂರಪ್ಪಗೆ ಚಿಂತೆಗೀಡು ಮಾಡಿದೆ. ಹಾಗಾದ್ರೆ, ರೇಣುಕಾಚಾರ್ಯ ಹೇಳಿದ್ದೇನು...? ವಿಡಿಯೋನಲ್ಲಿ ನೋಡಿ.......

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!