ಯೋಗೇಶ್ವರ್‌ಗೆ ಯೋಗ: ಸಿಎಂ ಆಪ್ತ ರೇಣುಕಾಚಾರ್ಯಗೆ ಮುಖಭಂಗ..!

ಯೋಗೇಶ್ವರ್‌ಗೆ ಯೋಗ: ಸಿಎಂ ಆಪ್ತ ರೇಣುಕಾಚಾರ್ಯಗೆ ಮುಖಭಂಗ..!

Published : Dec 01, 2020, 04:02 PM IST

ಸಿಎಂ ಬಿಎಸ್ ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ಅವರು ಏನು ಆಗಬಾರದು ಅಂದುಕೊಂಡಿದ್ರೋ ಅದೇ ಆಗ್ಬಿಟ್ಟಿದೆ.

ಬೆಂಗಳೂರು, (ಡಿ.01): ಸಿಎಂ ಬಿಎಸ್ ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ಅವರು ಏನು ಆಗಬಾರದು ಅಂದುಕೊಂಡಿದ್ರೋ ಅದೇ ಆಗ್ಬಿಟ್ಟಿದೆ.

ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ: ಸಚಿವ ರಮೇಶ್ ಜಾರಕಿಹೊಳಿಗೆ ನಡೆಗೆ ಆಕ್ರೋಶ

ಹೌದು...ಯಾವುದೇ ಕಾರಣಕ್ಕೂ ಸೋತ ಸಿ.ಪಿ.ಯೋಗೇಶ್ವರ್‌ ಅವರಿಗೆ ಸಚಿವ ಸ್ಥಾನ ಕೊಡಬಾರದು ಎಂದು ಬಹಿರಂಗವಾಗಿ ಹೇಳಿದ್ರು. ಆದ್ರೆ, ಇದೀಗ ಸ್ವತಃ ಸಿಎಂ ಬಿಎಸ್ ಯಡಿಯೂರಪ್ಪನವರೇ ಯೋಗೇಶ್ವರ್‌ ಅವರು ನೂರಕ್ಕೆ ನೂರು ಮಂತ್ರಿಯಾಗುತ್ತಾರೆ ಎಂದು ಹೇಳಿದ್ದಾರೆ. ಇದರಿಂದ ರೇಣುಕಾಚಾರ್ಯಗೆ ಮುಖಭಂಗವಾಗಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ್ದು ಹೀಗೆ..

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!