Video: ಹೊಸಕೋಟೆ ರಣಕಣದಲ್ಲಿ ಕೋಟಿ ಕುಳಗಳ ದರ್ಬಾರ್, ವೋಟಿಗಾಗಿ ಚಿನ್ನದ ರಿಂಗ್

Video: ಹೊಸಕೋಟೆ ರಣಕಣದಲ್ಲಿ ಕೋಟಿ ಕುಳಗಳ ದರ್ಬಾರ್, ವೋಟಿಗಾಗಿ ಚಿನ್ನದ ರಿಂಗ್

Published : Nov 25, 2019, 08:11 PM IST

ಕಾಂಗ್ರೆಸ್‌ ಮತ್ತು ಪಕ್ಷೇತರ ಅಭ್ಯರ್ಥಿ 'ಸಾಂಪ್ರದಾಯಿಕ' ಆಮೀಷವಾದ ಎಲೆಕ್ಷನ್ ನಲ್ಲಿ ಸಾಮಾನ್ಯವಾಗಿ ಕುಕ್ಕರ್, ಸೀರೆ ಮತ್ತು ಒಂದು ವೋಟಿಗೆ ಇಂತಿಷ್ಟು ಹಣ ಕೊಡುವುದನ್ನು ನೋಡಿದ್ದೇವೆ. ಆದ್ರೆ, ಕ್ಷೇತ್ರದಲ್ಲಿ ಚಿನ್ನದ ಉಂಗುರಗಳು ಓಡಾಡುತ್ತಿವೆ. ಅರೇ ಇದೇನಿದು ವೋಟಿಗೆ ಬಂಗಾರದ ಉಂಗುರ ಕೊಡುತ್ತಿದ್ದಾರೆ ಎಂದು ನೀವು ಉಬ್ಬೇರಿಸಬಹುದು.  ಇದು ಅಚ್ಚರಿ ಎನಿಸಿದರೂ ಅಕ್ಷರಶಃ ನಿಜವೇ. ಹಾಗಾದ್ರೆ, ಈ ಮೂವರು ಕೋಟ್ಯಾಧೀಶರಲ್ಲಿ ಯಾರು ಚಿನ್ನದ ಉಂಗುರ ನೀಡುತ್ತಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ......

ಹೊಸಕೋಟೆ, [ನ.25]: ಕೋಟ್ಯಾಧಿಪತಿಗಳ ಕಣ ಎಂದೇ ಕರಿಯಲ್ಪಡುವ ಹೊಸಕೋಟೆ ಉಪಚುನಾವಣೆ ಅಖಾಡ  ಅತ್ಯಂತ ಜಿದ್ದಾಜಿದ್ದಿಯಿಂದ ಕೂಡಿದೆ. ಕಾಂಗ್ರೆಸ್ ನ ಪದ್ಮಾವತಿ ಸುರೇಶ್, ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಹಾಗೂ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಈ ಮೂರು ಅಭ್ಯರ್ಥಿಗಳು ಕೋಟ್ಯಾಧಿಪತಿಗಳೇ.

ಹೀಗಿರುವಾಗ ಹೊಸಕೋಟೆಯಲ್ಲಿ ಹಣದ ಹೊಳೆ ಹರಿಯದೇ ಇರುತ್ತಾ..? ಅಭ್ಯರ್ಥಿಗಳೂ ಕೋಟ್ಯಧಿಪತಿಗಳಾಗಿದ್ದು, ಮತದಾರರನ್ನು ತಮ್ಮತ್ತ ಸೆಳೆದುಕೊಳ್ಳಲು ಹಣದ ಹೊಳೆಯನ್ನೇ ಹರಿಸುತ್ತಿದ್ದಾರೆ. 

ಕಾಂಗ್ರೆಸ್‌ ಮತ್ತು ಪಕ್ಷೇತರ ಅಭ್ಯರ್ಥಿ 'ಸಾಂಪ್ರದಾಯಿಕ' ಆಮೀಷವಾದ ಎಲೆಕ್ಷನ್ ನಲ್ಲಿ ಸಾಮಾನ್ಯವಾಗಿ ಕುಕ್ಕರ್, ಸೀರೆ ಮತ್ತು ಒಂದು ವೋಟಿಗೆ ಇಂತಿಷ್ಟು ಹಣ ಕೊಡುವುದನ್ನು ನೋಡಿದ್ದೇವೆ. ಆದ್ರೆ, ಕ್ಷೇತ್ರದಲ್ಲಿ ಚಿನ್ನದ ಉಂಗುರಗಳು ಓಡಾಡುತ್ತಿವೆ. ಅರೇ ಇದೇನಿದು ವೋಟಿಗೆ ಬಂಗಾರದ ಉಂಗುರ ಕೊಡುತ್ತಿದ್ದಾರೆ ಎಂದು ನೀವು ಉಬ್ಬೇರಿಸಬಹುದು. 

ಇದು ಅಚ್ಚರಿ ಎನಿಸಿದರೂ ಅಕ್ಷರಶಃ ನಿಜವೇ. ಹಾಗಾದ್ರೆ, ಈ ಮೂವರು ಕೋಟ್ಯಾಧೀಶರಲ್ಲಿ ಯಾರು ಚಿನ್ನದ ಉಂಗುರ ನೀಡುತ್ತಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ......

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!