Video: ಹೊಸಕೋಟೆ ರಣಕಣದಲ್ಲಿ ಕೋಟಿ ಕುಳಗಳ ದರ್ಬಾರ್, ವೋಟಿಗಾಗಿ ಚಿನ್ನದ ರಿಂಗ್

Video: ಹೊಸಕೋಟೆ ರಣಕಣದಲ್ಲಿ ಕೋಟಿ ಕುಳಗಳ ದರ್ಬಾರ್, ವೋಟಿಗಾಗಿ ಚಿನ್ನದ ರಿಂಗ್

Published : Nov 25, 2019, 08:11 PM IST

ಕಾಂಗ್ರೆಸ್‌ ಮತ್ತು ಪಕ್ಷೇತರ ಅಭ್ಯರ್ಥಿ 'ಸಾಂಪ್ರದಾಯಿಕ' ಆಮೀಷವಾದ ಎಲೆಕ್ಷನ್ ನಲ್ಲಿ ಸಾಮಾನ್ಯವಾಗಿ ಕುಕ್ಕರ್, ಸೀರೆ ಮತ್ತು ಒಂದು ವೋಟಿಗೆ ಇಂತಿಷ್ಟು ಹಣ ಕೊಡುವುದನ್ನು ನೋಡಿದ್ದೇವೆ. ಆದ್ರೆ, ಕ್ಷೇತ್ರದಲ್ಲಿ ಚಿನ್ನದ ಉಂಗುರಗಳು ಓಡಾಡುತ್ತಿವೆ. ಅರೇ ಇದೇನಿದು ವೋಟಿಗೆ ಬಂಗಾರದ ಉಂಗುರ ಕೊಡುತ್ತಿದ್ದಾರೆ ಎಂದು ನೀವು ಉಬ್ಬೇರಿಸಬಹುದು.  ಇದು ಅಚ್ಚರಿ ಎನಿಸಿದರೂ ಅಕ್ಷರಶಃ ನಿಜವೇ. ಹಾಗಾದ್ರೆ, ಈ ಮೂವರು ಕೋಟ್ಯಾಧೀಶರಲ್ಲಿ ಯಾರು ಚಿನ್ನದ ಉಂಗುರ ನೀಡುತ್ತಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ......

ಹೊಸಕೋಟೆ, [ನ.25]: ಕೋಟ್ಯಾಧಿಪತಿಗಳ ಕಣ ಎಂದೇ ಕರಿಯಲ್ಪಡುವ ಹೊಸಕೋಟೆ ಉಪಚುನಾವಣೆ ಅಖಾಡ  ಅತ್ಯಂತ ಜಿದ್ದಾಜಿದ್ದಿಯಿಂದ ಕೂಡಿದೆ. ಕಾಂಗ್ರೆಸ್ ನ ಪದ್ಮಾವತಿ ಸುರೇಶ್, ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಹಾಗೂ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಈ ಮೂರು ಅಭ್ಯರ್ಥಿಗಳು ಕೋಟ್ಯಾಧಿಪತಿಗಳೇ.

ಹೀಗಿರುವಾಗ ಹೊಸಕೋಟೆಯಲ್ಲಿ ಹಣದ ಹೊಳೆ ಹರಿಯದೇ ಇರುತ್ತಾ..? ಅಭ್ಯರ್ಥಿಗಳೂ ಕೋಟ್ಯಧಿಪತಿಗಳಾಗಿದ್ದು, ಮತದಾರರನ್ನು ತಮ್ಮತ್ತ ಸೆಳೆದುಕೊಳ್ಳಲು ಹಣದ ಹೊಳೆಯನ್ನೇ ಹರಿಸುತ್ತಿದ್ದಾರೆ. 

ಕಾಂಗ್ರೆಸ್‌ ಮತ್ತು ಪಕ್ಷೇತರ ಅಭ್ಯರ್ಥಿ 'ಸಾಂಪ್ರದಾಯಿಕ' ಆಮೀಷವಾದ ಎಲೆಕ್ಷನ್ ನಲ್ಲಿ ಸಾಮಾನ್ಯವಾಗಿ ಕುಕ್ಕರ್, ಸೀರೆ ಮತ್ತು ಒಂದು ವೋಟಿಗೆ ಇಂತಿಷ್ಟು ಹಣ ಕೊಡುವುದನ್ನು ನೋಡಿದ್ದೇವೆ. ಆದ್ರೆ, ಕ್ಷೇತ್ರದಲ್ಲಿ ಚಿನ್ನದ ಉಂಗುರಗಳು ಓಡಾಡುತ್ತಿವೆ. ಅರೇ ಇದೇನಿದು ವೋಟಿಗೆ ಬಂಗಾರದ ಉಂಗುರ ಕೊಡುತ್ತಿದ್ದಾರೆ ಎಂದು ನೀವು ಉಬ್ಬೇರಿಸಬಹುದು. 

ಇದು ಅಚ್ಚರಿ ಎನಿಸಿದರೂ ಅಕ್ಷರಶಃ ನಿಜವೇ. ಹಾಗಾದ್ರೆ, ಈ ಮೂವರು ಕೋಟ್ಯಾಧೀಶರಲ್ಲಿ ಯಾರು ಚಿನ್ನದ ಉಂಗುರ ನೀಡುತ್ತಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ......

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!