Video: ಹೊಸಕೋಟೆ ರಣಕಣದಲ್ಲಿ ಕೋಟಿ ಕುಳಗಳ ದರ್ಬಾರ್, ವೋಟಿಗಾಗಿ ಚಿನ್ನದ ರಿಂಗ್

Video: ಹೊಸಕೋಟೆ ರಣಕಣದಲ್ಲಿ ಕೋಟಿ ಕುಳಗಳ ದರ್ಬಾರ್, ವೋಟಿಗಾಗಿ ಚಿನ್ನದ ರಿಂಗ್

Published : Nov 25, 2019, 08:11 PM IST

ಕಾಂಗ್ರೆಸ್‌ ಮತ್ತು ಪಕ್ಷೇತರ ಅಭ್ಯರ್ಥಿ 'ಸಾಂಪ್ರದಾಯಿಕ' ಆಮೀಷವಾದ ಎಲೆಕ್ಷನ್ ನಲ್ಲಿ ಸಾಮಾನ್ಯವಾಗಿ ಕುಕ್ಕರ್, ಸೀರೆ ಮತ್ತು ಒಂದು ವೋಟಿಗೆ ಇಂತಿಷ್ಟು ಹಣ ಕೊಡುವುದನ್ನು ನೋಡಿದ್ದೇವೆ. ಆದ್ರೆ, ಕ್ಷೇತ್ರದಲ್ಲಿ ಚಿನ್ನದ ಉಂಗುರಗಳು ಓಡಾಡುತ್ತಿವೆ. ಅರೇ ಇದೇನಿದು ವೋಟಿಗೆ ಬಂಗಾರದ ಉಂಗುರ ಕೊಡುತ್ತಿದ್ದಾರೆ ಎಂದು ನೀವು ಉಬ್ಬೇರಿಸಬಹುದು.  ಇದು ಅಚ್ಚರಿ ಎನಿಸಿದರೂ ಅಕ್ಷರಶಃ ನಿಜವೇ. ಹಾಗಾದ್ರೆ, ಈ ಮೂವರು ಕೋಟ್ಯಾಧೀಶರಲ್ಲಿ ಯಾರು ಚಿನ್ನದ ಉಂಗುರ ನೀಡುತ್ತಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ......

ಹೊಸಕೋಟೆ, [ನ.25]: ಕೋಟ್ಯಾಧಿಪತಿಗಳ ಕಣ ಎಂದೇ ಕರಿಯಲ್ಪಡುವ ಹೊಸಕೋಟೆ ಉಪಚುನಾವಣೆ ಅಖಾಡ  ಅತ್ಯಂತ ಜಿದ್ದಾಜಿದ್ದಿಯಿಂದ ಕೂಡಿದೆ. ಕಾಂಗ್ರೆಸ್ ನ ಪದ್ಮಾವತಿ ಸುರೇಶ್, ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಹಾಗೂ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಈ ಮೂರು ಅಭ್ಯರ್ಥಿಗಳು ಕೋಟ್ಯಾಧಿಪತಿಗಳೇ.

ಹೀಗಿರುವಾಗ ಹೊಸಕೋಟೆಯಲ್ಲಿ ಹಣದ ಹೊಳೆ ಹರಿಯದೇ ಇರುತ್ತಾ..? ಅಭ್ಯರ್ಥಿಗಳೂ ಕೋಟ್ಯಧಿಪತಿಗಳಾಗಿದ್ದು, ಮತದಾರರನ್ನು ತಮ್ಮತ್ತ ಸೆಳೆದುಕೊಳ್ಳಲು ಹಣದ ಹೊಳೆಯನ್ನೇ ಹರಿಸುತ್ತಿದ್ದಾರೆ. 

ಕಾಂಗ್ರೆಸ್‌ ಮತ್ತು ಪಕ್ಷೇತರ ಅಭ್ಯರ್ಥಿ 'ಸಾಂಪ್ರದಾಯಿಕ' ಆಮೀಷವಾದ ಎಲೆಕ್ಷನ್ ನಲ್ಲಿ ಸಾಮಾನ್ಯವಾಗಿ ಕುಕ್ಕರ್, ಸೀರೆ ಮತ್ತು ಒಂದು ವೋಟಿಗೆ ಇಂತಿಷ್ಟು ಹಣ ಕೊಡುವುದನ್ನು ನೋಡಿದ್ದೇವೆ. ಆದ್ರೆ, ಕ್ಷೇತ್ರದಲ್ಲಿ ಚಿನ್ನದ ಉಂಗುರಗಳು ಓಡಾಡುತ್ತಿವೆ. ಅರೇ ಇದೇನಿದು ವೋಟಿಗೆ ಬಂಗಾರದ ಉಂಗುರ ಕೊಡುತ್ತಿದ್ದಾರೆ ಎಂದು ನೀವು ಉಬ್ಬೇರಿಸಬಹುದು. 

ಇದು ಅಚ್ಚರಿ ಎನಿಸಿದರೂ ಅಕ್ಷರಶಃ ನಿಜವೇ. ಹಾಗಾದ್ರೆ, ಈ ಮೂವರು ಕೋಟ್ಯಾಧೀಶರಲ್ಲಿ ಯಾರು ಚಿನ್ನದ ಉಂಗುರ ನೀಡುತ್ತಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ......

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?