Video: ಹೊಸಕೋಟೆ ರಣಕಣದಲ್ಲಿ ಕೋಟಿ ಕುಳಗಳ ದರ್ಬಾರ್, ವೋಟಿಗಾಗಿ ಚಿನ್ನದ ರಿಂಗ್

Video: ಹೊಸಕೋಟೆ ರಣಕಣದಲ್ಲಿ ಕೋಟಿ ಕುಳಗಳ ದರ್ಬಾರ್, ವೋಟಿಗಾಗಿ ಚಿನ್ನದ ರಿಂಗ್

Published : Nov 25, 2019, 08:11 PM IST

ಕಾಂಗ್ರೆಸ್‌ ಮತ್ತು ಪಕ್ಷೇತರ ಅಭ್ಯರ್ಥಿ 'ಸಾಂಪ್ರದಾಯಿಕ' ಆಮೀಷವಾದ ಎಲೆಕ್ಷನ್ ನಲ್ಲಿ ಸಾಮಾನ್ಯವಾಗಿ ಕುಕ್ಕರ್, ಸೀರೆ ಮತ್ತು ಒಂದು ವೋಟಿಗೆ ಇಂತಿಷ್ಟು ಹಣ ಕೊಡುವುದನ್ನು ನೋಡಿದ್ದೇವೆ. ಆದ್ರೆ, ಕ್ಷೇತ್ರದಲ್ಲಿ ಚಿನ್ನದ ಉಂಗುರಗಳು ಓಡಾಡುತ್ತಿವೆ. ಅರೇ ಇದೇನಿದು ವೋಟಿಗೆ ಬಂಗಾರದ ಉಂಗುರ ಕೊಡುತ್ತಿದ್ದಾರೆ ಎಂದು ನೀವು ಉಬ್ಬೇರಿಸಬಹುದು.  ಇದು ಅಚ್ಚರಿ ಎನಿಸಿದರೂ ಅಕ್ಷರಶಃ ನಿಜವೇ. ಹಾಗಾದ್ರೆ, ಈ ಮೂವರು ಕೋಟ್ಯಾಧೀಶರಲ್ಲಿ ಯಾರು ಚಿನ್ನದ ಉಂಗುರ ನೀಡುತ್ತಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ......

ಹೊಸಕೋಟೆ, [ನ.25]: ಕೋಟ್ಯಾಧಿಪತಿಗಳ ಕಣ ಎಂದೇ ಕರಿಯಲ್ಪಡುವ ಹೊಸಕೋಟೆ ಉಪಚುನಾವಣೆ ಅಖಾಡ  ಅತ್ಯಂತ ಜಿದ್ದಾಜಿದ್ದಿಯಿಂದ ಕೂಡಿದೆ. ಕಾಂಗ್ರೆಸ್ ನ ಪದ್ಮಾವತಿ ಸುರೇಶ್, ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಹಾಗೂ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಈ ಮೂರು ಅಭ್ಯರ್ಥಿಗಳು ಕೋಟ್ಯಾಧಿಪತಿಗಳೇ.

ಹೀಗಿರುವಾಗ ಹೊಸಕೋಟೆಯಲ್ಲಿ ಹಣದ ಹೊಳೆ ಹರಿಯದೇ ಇರುತ್ತಾ..? ಅಭ್ಯರ್ಥಿಗಳೂ ಕೋಟ್ಯಧಿಪತಿಗಳಾಗಿದ್ದು, ಮತದಾರರನ್ನು ತಮ್ಮತ್ತ ಸೆಳೆದುಕೊಳ್ಳಲು ಹಣದ ಹೊಳೆಯನ್ನೇ ಹರಿಸುತ್ತಿದ್ದಾರೆ. 

ಕಾಂಗ್ರೆಸ್‌ ಮತ್ತು ಪಕ್ಷೇತರ ಅಭ್ಯರ್ಥಿ 'ಸಾಂಪ್ರದಾಯಿಕ' ಆಮೀಷವಾದ ಎಲೆಕ್ಷನ್ ನಲ್ಲಿ ಸಾಮಾನ್ಯವಾಗಿ ಕುಕ್ಕರ್, ಸೀರೆ ಮತ್ತು ಒಂದು ವೋಟಿಗೆ ಇಂತಿಷ್ಟು ಹಣ ಕೊಡುವುದನ್ನು ನೋಡಿದ್ದೇವೆ. ಆದ್ರೆ, ಕ್ಷೇತ್ರದಲ್ಲಿ ಚಿನ್ನದ ಉಂಗುರಗಳು ಓಡಾಡುತ್ತಿವೆ. ಅರೇ ಇದೇನಿದು ವೋಟಿಗೆ ಬಂಗಾರದ ಉಂಗುರ ಕೊಡುತ್ತಿದ್ದಾರೆ ಎಂದು ನೀವು ಉಬ್ಬೇರಿಸಬಹುದು. 

ಇದು ಅಚ್ಚರಿ ಎನಿಸಿದರೂ ಅಕ್ಷರಶಃ ನಿಜವೇ. ಹಾಗಾದ್ರೆ, ಈ ಮೂವರು ಕೋಟ್ಯಾಧೀಶರಲ್ಲಿ ಯಾರು ಚಿನ್ನದ ಉಂಗುರ ನೀಡುತ್ತಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ......

24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್