Video: ಹೊಸಕೋಟೆ ರಣಕಣದಲ್ಲಿ ಕೋಟಿ ಕುಳಗಳ ದರ್ಬಾರ್, ವೋಟಿಗಾಗಿ ಚಿನ್ನದ ರಿಂಗ್

Video: ಹೊಸಕೋಟೆ ರಣಕಣದಲ್ಲಿ ಕೋಟಿ ಕುಳಗಳ ದರ್ಬಾರ್, ವೋಟಿಗಾಗಿ ಚಿನ್ನದ ರಿಂಗ್

Published : Nov 25, 2019, 08:11 PM IST

ಕಾಂಗ್ರೆಸ್‌ ಮತ್ತು ಪಕ್ಷೇತರ ಅಭ್ಯರ್ಥಿ 'ಸಾಂಪ್ರದಾಯಿಕ' ಆಮೀಷವಾದ ಎಲೆಕ್ಷನ್ ನಲ್ಲಿ ಸಾಮಾನ್ಯವಾಗಿ ಕುಕ್ಕರ್, ಸೀರೆ ಮತ್ತು ಒಂದು ವೋಟಿಗೆ ಇಂತಿಷ್ಟು ಹಣ ಕೊಡುವುದನ್ನು ನೋಡಿದ್ದೇವೆ. ಆದ್ರೆ, ಕ್ಷೇತ್ರದಲ್ಲಿ ಚಿನ್ನದ ಉಂಗುರಗಳು ಓಡಾಡುತ್ತಿವೆ. ಅರೇ ಇದೇನಿದು ವೋಟಿಗೆ ಬಂಗಾರದ ಉಂಗುರ ಕೊಡುತ್ತಿದ್ದಾರೆ ಎಂದು ನೀವು ಉಬ್ಬೇರಿಸಬಹುದು.  ಇದು ಅಚ್ಚರಿ ಎನಿಸಿದರೂ ಅಕ್ಷರಶಃ ನಿಜವೇ. ಹಾಗಾದ್ರೆ, ಈ ಮೂವರು ಕೋಟ್ಯಾಧೀಶರಲ್ಲಿ ಯಾರು ಚಿನ್ನದ ಉಂಗುರ ನೀಡುತ್ತಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ......

ಹೊಸಕೋಟೆ, [ನ.25]: ಕೋಟ್ಯಾಧಿಪತಿಗಳ ಕಣ ಎಂದೇ ಕರಿಯಲ್ಪಡುವ ಹೊಸಕೋಟೆ ಉಪಚುನಾವಣೆ ಅಖಾಡ  ಅತ್ಯಂತ ಜಿದ್ದಾಜಿದ್ದಿಯಿಂದ ಕೂಡಿದೆ. ಕಾಂಗ್ರೆಸ್ ನ ಪದ್ಮಾವತಿ ಸುರೇಶ್, ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಹಾಗೂ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಈ ಮೂರು ಅಭ್ಯರ್ಥಿಗಳು ಕೋಟ್ಯಾಧಿಪತಿಗಳೇ.

ಹೀಗಿರುವಾಗ ಹೊಸಕೋಟೆಯಲ್ಲಿ ಹಣದ ಹೊಳೆ ಹರಿಯದೇ ಇರುತ್ತಾ..? ಅಭ್ಯರ್ಥಿಗಳೂ ಕೋಟ್ಯಧಿಪತಿಗಳಾಗಿದ್ದು, ಮತದಾರರನ್ನು ತಮ್ಮತ್ತ ಸೆಳೆದುಕೊಳ್ಳಲು ಹಣದ ಹೊಳೆಯನ್ನೇ ಹರಿಸುತ್ತಿದ್ದಾರೆ. 

ಕಾಂಗ್ರೆಸ್‌ ಮತ್ತು ಪಕ್ಷೇತರ ಅಭ್ಯರ್ಥಿ 'ಸಾಂಪ್ರದಾಯಿಕ' ಆಮೀಷವಾದ ಎಲೆಕ್ಷನ್ ನಲ್ಲಿ ಸಾಮಾನ್ಯವಾಗಿ ಕುಕ್ಕರ್, ಸೀರೆ ಮತ್ತು ಒಂದು ವೋಟಿಗೆ ಇಂತಿಷ್ಟು ಹಣ ಕೊಡುವುದನ್ನು ನೋಡಿದ್ದೇವೆ. ಆದ್ರೆ, ಕ್ಷೇತ್ರದಲ್ಲಿ ಚಿನ್ನದ ಉಂಗುರಗಳು ಓಡಾಡುತ್ತಿವೆ. ಅರೇ ಇದೇನಿದು ವೋಟಿಗೆ ಬಂಗಾರದ ಉಂಗುರ ಕೊಡುತ್ತಿದ್ದಾರೆ ಎಂದು ನೀವು ಉಬ್ಬೇರಿಸಬಹುದು. 

ಇದು ಅಚ್ಚರಿ ಎನಿಸಿದರೂ ಅಕ್ಷರಶಃ ನಿಜವೇ. ಹಾಗಾದ್ರೆ, ಈ ಮೂವರು ಕೋಟ್ಯಾಧೀಶರಲ್ಲಿ ಯಾರು ಚಿನ್ನದ ಉಂಗುರ ನೀಡುತ್ತಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ......

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!