Video: ಹೊಸಕೋಟೆ ರಣಕಣದಲ್ಲಿ ಕೋಟಿ ಕುಳಗಳ ದರ್ಬಾರ್, ವೋಟಿಗಾಗಿ ಚಿನ್ನದ ರಿಂಗ್

Video: ಹೊಸಕೋಟೆ ರಣಕಣದಲ್ಲಿ ಕೋಟಿ ಕುಳಗಳ ದರ್ಬಾರ್, ವೋಟಿಗಾಗಿ ಚಿನ್ನದ ರಿಂಗ್

Published : Nov 25, 2019, 08:11 PM IST

ಕಾಂಗ್ರೆಸ್‌ ಮತ್ತು ಪಕ್ಷೇತರ ಅಭ್ಯರ್ಥಿ 'ಸಾಂಪ್ರದಾಯಿಕ' ಆಮೀಷವಾದ ಎಲೆಕ್ಷನ್ ನಲ್ಲಿ ಸಾಮಾನ್ಯವಾಗಿ ಕುಕ್ಕರ್, ಸೀರೆ ಮತ್ತು ಒಂದು ವೋಟಿಗೆ ಇಂತಿಷ್ಟು ಹಣ ಕೊಡುವುದನ್ನು ನೋಡಿದ್ದೇವೆ. ಆದ್ರೆ, ಕ್ಷೇತ್ರದಲ್ಲಿ ಚಿನ್ನದ ಉಂಗುರಗಳು ಓಡಾಡುತ್ತಿವೆ. ಅರೇ ಇದೇನಿದು ವೋಟಿಗೆ ಬಂಗಾರದ ಉಂಗುರ ಕೊಡುತ್ತಿದ್ದಾರೆ ಎಂದು ನೀವು ಉಬ್ಬೇರಿಸಬಹುದು.  ಇದು ಅಚ್ಚರಿ ಎನಿಸಿದರೂ ಅಕ್ಷರಶಃ ನಿಜವೇ. ಹಾಗಾದ್ರೆ, ಈ ಮೂವರು ಕೋಟ್ಯಾಧೀಶರಲ್ಲಿ ಯಾರು ಚಿನ್ನದ ಉಂಗುರ ನೀಡುತ್ತಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ......

ಹೊಸಕೋಟೆ, [ನ.25]: ಕೋಟ್ಯಾಧಿಪತಿಗಳ ಕಣ ಎಂದೇ ಕರಿಯಲ್ಪಡುವ ಹೊಸಕೋಟೆ ಉಪಚುನಾವಣೆ ಅಖಾಡ  ಅತ್ಯಂತ ಜಿದ್ದಾಜಿದ್ದಿಯಿಂದ ಕೂಡಿದೆ. ಕಾಂಗ್ರೆಸ್ ನ ಪದ್ಮಾವತಿ ಸುರೇಶ್, ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಹಾಗೂ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಈ ಮೂರು ಅಭ್ಯರ್ಥಿಗಳು ಕೋಟ್ಯಾಧಿಪತಿಗಳೇ.

ಹೀಗಿರುವಾಗ ಹೊಸಕೋಟೆಯಲ್ಲಿ ಹಣದ ಹೊಳೆ ಹರಿಯದೇ ಇರುತ್ತಾ..? ಅಭ್ಯರ್ಥಿಗಳೂ ಕೋಟ್ಯಧಿಪತಿಗಳಾಗಿದ್ದು, ಮತದಾರರನ್ನು ತಮ್ಮತ್ತ ಸೆಳೆದುಕೊಳ್ಳಲು ಹಣದ ಹೊಳೆಯನ್ನೇ ಹರಿಸುತ್ತಿದ್ದಾರೆ. 

ಕಾಂಗ್ರೆಸ್‌ ಮತ್ತು ಪಕ್ಷೇತರ ಅಭ್ಯರ್ಥಿ 'ಸಾಂಪ್ರದಾಯಿಕ' ಆಮೀಷವಾದ ಎಲೆಕ್ಷನ್ ನಲ್ಲಿ ಸಾಮಾನ್ಯವಾಗಿ ಕುಕ್ಕರ್, ಸೀರೆ ಮತ್ತು ಒಂದು ವೋಟಿಗೆ ಇಂತಿಷ್ಟು ಹಣ ಕೊಡುವುದನ್ನು ನೋಡಿದ್ದೇವೆ. ಆದ್ರೆ, ಕ್ಷೇತ್ರದಲ್ಲಿ ಚಿನ್ನದ ಉಂಗುರಗಳು ಓಡಾಡುತ್ತಿವೆ. ಅರೇ ಇದೇನಿದು ವೋಟಿಗೆ ಬಂಗಾರದ ಉಂಗುರ ಕೊಡುತ್ತಿದ್ದಾರೆ ಎಂದು ನೀವು ಉಬ್ಬೇರಿಸಬಹುದು. 

ಇದು ಅಚ್ಚರಿ ಎನಿಸಿದರೂ ಅಕ್ಷರಶಃ ನಿಜವೇ. ಹಾಗಾದ್ರೆ, ಈ ಮೂವರು ಕೋಟ್ಯಾಧೀಶರಲ್ಲಿ ಯಾರು ಚಿನ್ನದ ಉಂಗುರ ನೀಡುತ್ತಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ......

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!