ಚುನಾವಣೆ ಮುಗಿದ್ರೂ ನಿಲ್ಲದ ಆಪರೇಶನ್, ಬೆಳಗಾವಿ 'ಹುಲಿ'  ಬಿಜೆಪಿ ಬೋನಿಗೆ!

ಚುನಾವಣೆ ಮುಗಿದ್ರೂ ನಿಲ್ಲದ ಆಪರೇಶನ್, ಬೆಳಗಾವಿ 'ಹುಲಿ' ಬಿಜೆಪಿ ಬೋನಿಗೆ!

Published : Dec 10, 2019, 07:02 PM ISTUpdated : Dec 10, 2019, 07:17 PM IST

ಬೆಂಗಳೂರು/ಬೆಳಗಾವಿ(ಡಿ. 10) ಹೌದು ಹುಲಿಯಾ ಖ್ಯಾತಿಯ ಐನಾಪುರದ ಪೀರಪ್ಪ ಕಟ್ಟಿಮನಿ ಬಿಜೆಪಿ ಸೇರಿದ್ದಾರೆ.

ಉಪ ಚುನಾವಣೆಯ ಕಾಗವಾಡ ಕ್ಷೇತ್ರದ ಪ್ರಚಾರದ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗ ಭಾಷಣ ಸಂದರ್ಭದಲ್ಲಿ 'ಹೌದು ಹುಲಿಯಾ' ಎಂದು ಕೂಗಿ ವೈರಲ್ ಬೆಂಕಿ ಹೊತ್ತಿಸಿದ್ದ ಪೀರಪ್ಪ ಫಲಿತಾಂಶ ಬಂದ ನಂತರ ಉಲ್ಟಾ ಹೊಡೆದಿದ್ದಾರೆ.  ಕಾಗವಾಡ ಕ್ಷೇತ್ರದ ಬಿಜೆಪಿ ಕಾರ್ಯಕರ್ತರೊಂದಿಗೆ ಕಮಲದ ಟೋಪಿ ಧರಿಸಿ, 'ಹೌದು ಹುಲಿಯಾ ಅಲ್ಲ, ಹೌದು ರಾಜಾಹುಲಿ' ಎಂದಿದ್ದು ಅಷ್ಟೆ ವೈರಲ್ ಆಗುತ್ತಿದೆ.

ಬೆಂಗಳೂರು/ಬೆಳಗಾವಿ(ಡಿ. 10) ಹೌದು ಹುಲಿಯಾ ಖ್ಯಾತಿಯ ಐನಾಪುರದ ಪೀರಪ್ಪ ಕಟ್ಟಿಮನಿ ಬಿಜೆಪಿ ಸೇರಿದ್ದಾರೆ.

ಉಪ ಚುನಾವಣೆಯ ಕಾಗವಾಡ ಕ್ಷೇತ್ರದ ಪ್ರಚಾರದ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗ ಭಾಷಣ ಸಂದರ್ಭದಲ್ಲಿ 'ಹೌದು ಹುಲಿಯಾ' ಎಂದು ಕೂಗಿ ವೈರಲ್ ಬೆಂಕಿ ಹೊತ್ತಿಸಿದ್ದ ಪೀರಪ್ಪ ಫಲಿತಾಂಶ ಬಂದ ನಂತರ ಉಲ್ಟಾ ಹೊಡೆದಿದ್ದಾರೆ.  ಕಾಗವಾಡ ಕ್ಷೇತ್ರದ ಬಿಜೆಪಿ ಕಾರ್ಯಕರ್ತರೊಂದಿಗೆ ಕಮಲದ ಟೋಪಿ ಧರಿಸಿ, 'ಹೌದು ಹುಲಿಯಾ ಅಲ್ಲ, ಹೌದು ರಾಜಾಹುಲಿ' ಎಂದಿದ್ದು ಅಷ್ಟೆ ವೈರಲ್ ಆಗುತ್ತಿದೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!