ಚುನಾವಣೆ ಮುಗಿದ್ರೂ ನಿಲ್ಲದ ಆಪರೇಶನ್, ಬೆಳಗಾವಿ 'ಹುಲಿ'  ಬಿಜೆಪಿ ಬೋನಿಗೆ!

ಚುನಾವಣೆ ಮುಗಿದ್ರೂ ನಿಲ್ಲದ ಆಪರೇಶನ್, ಬೆಳಗಾವಿ 'ಹುಲಿ' ಬಿಜೆಪಿ ಬೋನಿಗೆ!

Published : Dec 10, 2019, 07:02 PM ISTUpdated : Dec 10, 2019, 07:17 PM IST

ಬೆಂಗಳೂರು/ಬೆಳಗಾವಿ(ಡಿ. 10) ಹೌದು ಹುಲಿಯಾ ಖ್ಯಾತಿಯ ಐನಾಪುರದ ಪೀರಪ್ಪ ಕಟ್ಟಿಮನಿ ಬಿಜೆಪಿ ಸೇರಿದ್ದಾರೆ.

ಉಪ ಚುನಾವಣೆಯ ಕಾಗವಾಡ ಕ್ಷೇತ್ರದ ಪ್ರಚಾರದ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗ ಭಾಷಣ ಸಂದರ್ಭದಲ್ಲಿ 'ಹೌದು ಹುಲಿಯಾ' ಎಂದು ಕೂಗಿ ವೈರಲ್ ಬೆಂಕಿ ಹೊತ್ತಿಸಿದ್ದ ಪೀರಪ್ಪ ಫಲಿತಾಂಶ ಬಂದ ನಂತರ ಉಲ್ಟಾ ಹೊಡೆದಿದ್ದಾರೆ.  ಕಾಗವಾಡ ಕ್ಷೇತ್ರದ ಬಿಜೆಪಿ ಕಾರ್ಯಕರ್ತರೊಂದಿಗೆ ಕಮಲದ ಟೋಪಿ ಧರಿಸಿ, 'ಹೌದು ಹುಲಿಯಾ ಅಲ್ಲ, ಹೌದು ರಾಜಾಹುಲಿ' ಎಂದಿದ್ದು ಅಷ್ಟೆ ವೈರಲ್ ಆಗುತ್ತಿದೆ.

ಬೆಂಗಳೂರು/ಬೆಳಗಾವಿ(ಡಿ. 10) ಹೌದು ಹುಲಿಯಾ ಖ್ಯಾತಿಯ ಐನಾಪುರದ ಪೀರಪ್ಪ ಕಟ್ಟಿಮನಿ ಬಿಜೆಪಿ ಸೇರಿದ್ದಾರೆ.

ಉಪ ಚುನಾವಣೆಯ ಕಾಗವಾಡ ಕ್ಷೇತ್ರದ ಪ್ರಚಾರದ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗ ಭಾಷಣ ಸಂದರ್ಭದಲ್ಲಿ 'ಹೌದು ಹುಲಿಯಾ' ಎಂದು ಕೂಗಿ ವೈರಲ್ ಬೆಂಕಿ ಹೊತ್ತಿಸಿದ್ದ ಪೀರಪ್ಪ ಫಲಿತಾಂಶ ಬಂದ ನಂತರ ಉಲ್ಟಾ ಹೊಡೆದಿದ್ದಾರೆ.  ಕಾಗವಾಡ ಕ್ಷೇತ್ರದ ಬಿಜೆಪಿ ಕಾರ್ಯಕರ್ತರೊಂದಿಗೆ ಕಮಲದ ಟೋಪಿ ಧರಿಸಿ, 'ಹೌದು ಹುಲಿಯಾ ಅಲ್ಲ, ಹೌದು ರಾಜಾಹುಲಿ' ಎಂದಿದ್ದು ಅಷ್ಟೆ ವೈರಲ್ ಆಗುತ್ತಿದೆ.

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?