ಚುನಾವಣೆ ಮುಗಿದ್ರೂ ನಿಲ್ಲದ ಆಪರೇಶನ್, ಬೆಳಗಾವಿ 'ಹುಲಿ'  ಬಿಜೆಪಿ ಬೋನಿಗೆ!

ಚುನಾವಣೆ ಮುಗಿದ್ರೂ ನಿಲ್ಲದ ಆಪರೇಶನ್, ಬೆಳಗಾವಿ 'ಹುಲಿ' ಬಿಜೆಪಿ ಬೋನಿಗೆ!

Published : Dec 10, 2019, 07:02 PM ISTUpdated : Dec 10, 2019, 07:17 PM IST

ಬೆಂಗಳೂರು/ಬೆಳಗಾವಿ(ಡಿ. 10) ಹೌದು ಹುಲಿಯಾ ಖ್ಯಾತಿಯ ಐನಾಪುರದ ಪೀರಪ್ಪ ಕಟ್ಟಿಮನಿ ಬಿಜೆಪಿ ಸೇರಿದ್ದಾರೆ.

ಉಪ ಚುನಾವಣೆಯ ಕಾಗವಾಡ ಕ್ಷೇತ್ರದ ಪ್ರಚಾರದ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗ ಭಾಷಣ ಸಂದರ್ಭದಲ್ಲಿ 'ಹೌದು ಹುಲಿಯಾ' ಎಂದು ಕೂಗಿ ವೈರಲ್ ಬೆಂಕಿ ಹೊತ್ತಿಸಿದ್ದ ಪೀರಪ್ಪ ಫಲಿತಾಂಶ ಬಂದ ನಂತರ ಉಲ್ಟಾ ಹೊಡೆದಿದ್ದಾರೆ.  ಕಾಗವಾಡ ಕ್ಷೇತ್ರದ ಬಿಜೆಪಿ ಕಾರ್ಯಕರ್ತರೊಂದಿಗೆ ಕಮಲದ ಟೋಪಿ ಧರಿಸಿ, 'ಹೌದು ಹುಲಿಯಾ ಅಲ್ಲ, ಹೌದು ರಾಜಾಹುಲಿ' ಎಂದಿದ್ದು ಅಷ್ಟೆ ವೈರಲ್ ಆಗುತ್ತಿದೆ.

ಬೆಂಗಳೂರು/ಬೆಳಗಾವಿ(ಡಿ. 10) ಹೌದು ಹುಲಿಯಾ ಖ್ಯಾತಿಯ ಐನಾಪುರದ ಪೀರಪ್ಪ ಕಟ್ಟಿಮನಿ ಬಿಜೆಪಿ ಸೇರಿದ್ದಾರೆ.

ಉಪ ಚುನಾವಣೆಯ ಕಾಗವಾಡ ಕ್ಷೇತ್ರದ ಪ್ರಚಾರದ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗ ಭಾಷಣ ಸಂದರ್ಭದಲ್ಲಿ 'ಹೌದು ಹುಲಿಯಾ' ಎಂದು ಕೂಗಿ ವೈರಲ್ ಬೆಂಕಿ ಹೊತ್ತಿಸಿದ್ದ ಪೀರಪ್ಪ ಫಲಿತಾಂಶ ಬಂದ ನಂತರ ಉಲ್ಟಾ ಹೊಡೆದಿದ್ದಾರೆ.  ಕಾಗವಾಡ ಕ್ಷೇತ್ರದ ಬಿಜೆಪಿ ಕಾರ್ಯಕರ್ತರೊಂದಿಗೆ ಕಮಲದ ಟೋಪಿ ಧರಿಸಿ, 'ಹೌದು ಹುಲಿಯಾ ಅಲ್ಲ, ಹೌದು ರಾಜಾಹುಲಿ' ಎಂದಿದ್ದು ಅಷ್ಟೆ ವೈರಲ್ ಆಗುತ್ತಿದೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!