ಚುನಾವಣೆ ಮುಗಿದ್ರೂ ನಿಲ್ಲದ ಆಪರೇಶನ್, ಬೆಳಗಾವಿ 'ಹುಲಿ'  ಬಿಜೆಪಿ ಬೋನಿಗೆ!

ಚುನಾವಣೆ ಮುಗಿದ್ರೂ ನಿಲ್ಲದ ಆಪರೇಶನ್, ಬೆಳಗಾವಿ 'ಹುಲಿ' ಬಿಜೆಪಿ ಬೋನಿಗೆ!

Published : Dec 10, 2019, 07:02 PM ISTUpdated : Dec 10, 2019, 07:17 PM IST

ಬೆಂಗಳೂರು/ಬೆಳಗಾವಿ(ಡಿ. 10) ಹೌದು ಹುಲಿಯಾ ಖ್ಯಾತಿಯ ಐನಾಪುರದ ಪೀರಪ್ಪ ಕಟ್ಟಿಮನಿ ಬಿಜೆಪಿ ಸೇರಿದ್ದಾರೆ.

ಉಪ ಚುನಾವಣೆಯ ಕಾಗವಾಡ ಕ್ಷೇತ್ರದ ಪ್ರಚಾರದ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗ ಭಾಷಣ ಸಂದರ್ಭದಲ್ಲಿ 'ಹೌದು ಹುಲಿಯಾ' ಎಂದು ಕೂಗಿ ವೈರಲ್ ಬೆಂಕಿ ಹೊತ್ತಿಸಿದ್ದ ಪೀರಪ್ಪ ಫಲಿತಾಂಶ ಬಂದ ನಂತರ ಉಲ್ಟಾ ಹೊಡೆದಿದ್ದಾರೆ.  ಕಾಗವಾಡ ಕ್ಷೇತ್ರದ ಬಿಜೆಪಿ ಕಾರ್ಯಕರ್ತರೊಂದಿಗೆ ಕಮಲದ ಟೋಪಿ ಧರಿಸಿ, 'ಹೌದು ಹುಲಿಯಾ ಅಲ್ಲ, ಹೌದು ರಾಜಾಹುಲಿ' ಎಂದಿದ್ದು ಅಷ್ಟೆ ವೈರಲ್ ಆಗುತ್ತಿದೆ.

ಬೆಂಗಳೂರು/ಬೆಳಗಾವಿ(ಡಿ. 10) ಹೌದು ಹುಲಿಯಾ ಖ್ಯಾತಿಯ ಐನಾಪುರದ ಪೀರಪ್ಪ ಕಟ್ಟಿಮನಿ ಬಿಜೆಪಿ ಸೇರಿದ್ದಾರೆ.

ಉಪ ಚುನಾವಣೆಯ ಕಾಗವಾಡ ಕ್ಷೇತ್ರದ ಪ್ರಚಾರದ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗ ಭಾಷಣ ಸಂದರ್ಭದಲ್ಲಿ 'ಹೌದು ಹುಲಿಯಾ' ಎಂದು ಕೂಗಿ ವೈರಲ್ ಬೆಂಕಿ ಹೊತ್ತಿಸಿದ್ದ ಪೀರಪ್ಪ ಫಲಿತಾಂಶ ಬಂದ ನಂತರ ಉಲ್ಟಾ ಹೊಡೆದಿದ್ದಾರೆ.  ಕಾಗವಾಡ ಕ್ಷೇತ್ರದ ಬಿಜೆಪಿ ಕಾರ್ಯಕರ್ತರೊಂದಿಗೆ ಕಮಲದ ಟೋಪಿ ಧರಿಸಿ, 'ಹೌದು ಹುಲಿಯಾ ಅಲ್ಲ, ಹೌದು ರಾಜಾಹುಲಿ' ಎಂದಿದ್ದು ಅಷ್ಟೆ ವೈರಲ್ ಆಗುತ್ತಿದೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್