ತಮ್ಮ ಸೋಲಿಸಿದವರನ್ನೇ  ಗೆಲ್ಲಿಸಿ ಸೇಡು ತೀರಿಸಿಕೊಂಡರಾ ಅಪೂರ್ವ ಸಹೋದರರು?

ತಮ್ಮ ಸೋಲಿಸಿದವರನ್ನೇ ಗೆಲ್ಲಿಸಿ ಸೇಡು ತೀರಿಸಿಕೊಂಡರಾ ಅಪೂರ್ವ ಸಹೋದರರು?

Published : Nov 27, 2024, 10:53 AM IST

ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ಗೆಲುವಿನ ಹಿಂದೆ ಡಿಕೆ ಸಹೋದರರ ಪಾತ್ರವೇನು? ಈ ಗೆಲುವು ರಾಜ್ಯ ರಾಜಕೀಯದ ಲೆಕ್ಕಾಚಾರವನ್ನು ಹೇಗೆ ಬದಲಾಯಿಸುತ್ತದೆ? ಅಪೂರ್ವ ಸಹೋದರರ ಸೇಡಿನ ಕಥೆ ಇಲ್ಲಿದೆ.

ನಮಸ್ತೆ ವೀಕ್ಷಕರೇ, ರಾಜ್ಯದಲ್ಲಿ ಉಪಸಮರ ಮುಗಿದಾಯ್ತು. ಫಲಿತಾಂಶ ಕೂಡ ಬಂದಾಯ್ತು. ನಿಖಿಲ್ ಅವರ ಸೋಲಿನ ಮೂಲಕ ಒಂದು ಅಧ್ಯಾಯ ಮುಗಿದರೆ, ಅದೇ ಸೋಲಿನ ಮೂಲಕ ಮತ್ತೊಂದು ಅಧ್ಯಾಯ ಆರಂಭವಾಗುತ್ತಿದೆ.. ಡಿಕೆ ಬ್ರದರ್ಸ್ ಯಾವುದಕ್ಕಾಗಿ ಕಾಯ್ತಾ ಇದ್ದಾರೋ ಆ ಕ್ಷಣ ಕಡೆಗೂ ಬಂದಿದೆ.. ಚನ್ನಪಟ್ಟಣದ ಪಟ್ಟ ಯೋಗೇಶ್ವರ್ ಅವರಿಗೆ ದಕ್ಕಿದೆ..ಆದ್ರೆ ಈ ಗೆಲುವಿನ ಪೂರ್ತಿ ಕ್ರೆಡಿಟ್ ಬೇಡ ಬೇಡ ಅಂದ್ರೂ, ಡಿಕೆ ಸಹೋದರರ ಮೂಡಿಗೇರುತ್ತೆ.. ಅದಕ್ಕೆ ಕಾರಣ ಏನು? ಯೋಗೇಶ್ವರ್ ಗೆಲುವು ಡಿಕೆ ಪಾಲಿಗೆ ಅದೃಷ್ಟ ತಂದುಕೊಟ್ಟಿದ್ದು ಹೇಗೆ? ಯಾಕೆ? ಅದೆಲ್ಲದರ ಕತೆ ಇಲ್ಲಿದೆ ನೋಡಿ.ಇಲ್ಲಿಂದ ಮುಂದೆ ರಾಜ್ಯ ರಾಜಕೀಯ ಲೆಕ್ಕಾಚಾರ ಕಂಪ್ಲೀಟ್ ಬದಲಾಗೋ ಸಾಧ್ಯತೆ ಎದ್ದು ಕಾಣುತ್ತಿದೆ. ಅದರಲ್ಲೂ ಮುಖ್ಯವಾಗಿ, ಚೆನ್ನಪಟ್ಟಣದ ರಣಾಂಗಣದ ಕತೆ ಇದ್ಯಾಲ್ಲ, ಅದು ಮತ್ತಷ್ಟು ರೋಚಕತೆ ಹೆಚ್ಚಿಸಿದೆ.. ಅಲ್ಲಿ ಗೆದ್ದದ್ದು ಸಿಪಿ ಯೋಗೇಶ್ವರ್ ಆದ್ರೂ, ಅವ್ರನ್ನ ಗೆಲ್ಲಿಸಿದವರ ಕತೆಯೇ ರೋಚಕವಾಗಿದೆ.. ಗೆಲ್ಲೋದೇ ಅನುಮಾನ ಅನ್ನೋ ಸ್ಥಿತಿ ನಿರ್ಮಾಣವಾಗಿದ್ದ ಕಡೆ, ಅದ್ದೂರಿ ಗೆಲುವು ದಾಖಲಿಸಿದ್ದರ ಹಿಂದೆ, ಒಂದು ದಂತಕತೆಯೇ ಹುಟ್ಟಿಕೊಂಡಿದೆ. ಅದೇ ಅಪೂರ್ವ ಸಹೋದರರ ಸೇಡು... ಆ ಸೇಡಿನ ಕತೆ ಏನು ಅಂತ,ನೀವೇ ನೋಡಿ..

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more