ಹೈದರಾಬಾದ್‌ನಲ್ಲಿ ಹಿಂದೂ ಬೆಂಕಿ ಚೆಂಡು ಮಾಧವಿ ಲತಾ  ಪ್ರಚಾರದ ಅಬ್ಬರ ಹೇಗಿದೆ ನೋಡಿ

ಹೈದರಾಬಾದ್‌ನಲ್ಲಿ ಹಿಂದೂ ಬೆಂಕಿ ಚೆಂಡು ಮಾಧವಿ ಲತಾ ಪ್ರಚಾರದ ಅಬ್ಬರ ಹೇಗಿದೆ ನೋಡಿ

Published : May 12, 2024, 04:55 PM IST

ಇಲ್ಲಿದೆ ಹೈದರಾಬಾದ್‌ನಲ್ಲಿ ಎಐಎಂಐಎಂ ಅಭ್ಯರ್ಥಿ ಅಸಾದುದ್ದೀನ್ ಒವೈಸಿ ವಿರುದ್ಧ ಬಿಜೆಪಿಯಿಂದ ಕಣಕ್ಕಿಳಿದಿರುವ ಮಾಧವಿ ಲತಾ ಅವರ ಪ್ರಚಾರದ ಅಬ್ಬರದ ವೀಡಿಯೋ

ಮುಸ್ಲಿಂ ಭದ್ರಕೋಟೆಗೆ ನುಗ್ಗಿ ಸವಾಲು ಹಾಕಿದ ಹಿಂದೂ ಬೆಂಕಿ ಚೆಂಡು..! ಓವೈಸಿಗೆ ಭಯ ಹುಟ್ಟಿಸಿದ, ಹಿಂದೂ ಫೈರ್ ಬ್ರ್ಯಾಂಡ್ ಮಾಧವಿ ಲತಾ ಯಾರು? ಹೈದರಾಬಾದ್ ಗಲ್ಲಿ ಗಲ್ಲಿಯಲ್ಲೂ ಮಾಧವಿ ಲತಾ ಹವಾ..! ಪ್ರಧಾನಿ ನರೇಂದ್ರ ಮೋದಿ ಮೆಚ್ಚಿದ ಜನನಾಯಕಿ ಮಾಧವಿ ಲತಾ.. ! ತ್ರಿವಳಿ ತಲಾಖ್ ಬಗ್ಗೆ ಅರಿವು ಮೂಡಿಸಿದ್ದ ಮಾಧವಿ..! ಹಿಂದೂ ಫೈರ್ ಬ್ರ್ಯಾಂಡ್ ನಾಯಕಿ ಮಾತಿಗೆ ಓವೈಸಿ ಗಡಗಡ..! ಹೈದ್ರಾಬಾದ್ನಲ್ಲಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ..! ಹಿಂದುತ್ವದ ಅಸ್ತ್ರಕ್ಕೆ ಓವೈಸಿ ಭದ್ರಕೋಟೆಯಲ್ಲಿ ಶುರುವಾಯಿತು ನಡುಕ.. ಇಲ್ಲಿದೆ ಹೈದರಾಬಾದ್‌ನಲ್ಲಿ ಎಐಎಂಐಎಂ ಅಭ್ಯರ್ಥಿ ಅಸಾದುದ್ದೀನ್ ಒವೈಸಿ ವಿರುದ್ಧ ಬಿಜೆಪಿಯಿಂದ ಕಣಕ್ಕಿಳಿದಿರುವ ಮಾಧವಿ ಲತಾ ಅವರ ಪ್ರಚಾರದ ಅಬ್ಬರದ ವೀಡಿಯೋ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more