ಅತಿರಥರ ಅಖಾಡ: ಬೆಳಗಾವಿಯಲ್ಲಿ ಹೇಗಿದೆ ರಣಕಣ?

ಅತಿರಥರ ಅಖಾಡ: ಬೆಳಗಾವಿಯಲ್ಲಿ ಹೇಗಿದೆ ರಣಕಣ?

Published : Mar 10, 2023, 09:38 PM IST

ಬೆಂಗಳೂರಿನ 28 ಕ್ಷೇತ್ರಗಳನ್ನು ಬಿಟ್ಟರೆ ರಾಜ್ಯದಲ್ಲಿ ಅತೀ ಹೆಚ್ಚು ಅಂದರೆ ಬೆಳಗಾವಿಯಲ್ಲಿ 18 ವಿಧಾನಸಭಾ ಕ್ಷೇತ್ರಗಳು. ಬೆಳಗಾವಿಯ ಕುಂದಾ, ಗೋಕಾಕ್‌ನ ಕರದಂಟಿನಷ್ಟೇ ಬೆಳಗಾವಿಯ ರಾಜಕಾರನಿಗಕಳು ಅಷ್ಟೇ ಪ್ರಸಿದ್ಧ.  

ಬೆಳಗಾವಿ(ಮಾ.10): ಲಕ್ಷ್ಮೀ ಹೆಬ್ಬಾಳಕರ್‌, ಸಂಜಯ್‌ ಪಾಟೀಲ್‌, ರಮೇಶ್‌ ಜಾರಕಿಹೊಳಿ ಸದಾ ಒಂದಿಲ್ಲೊಂದು ಕಾರಣದಿಂದ ಸುದ್ದಿಯಲ್ಲಿದ್ದವರೇ. ಬೆಂಗಳೂರಿನ 28 ಕ್ಷೇತ್ರಗಳನ್ನು ಬಿಟ್ಟರೆ ರಾಜ್ಯದಲ್ಲಿ ಅತೀ ಹೆಚ್ಚು ಅಂದರೆ ಬೆಳಗಾವಿಯಲ್ಲಿ 18 ವಿಧಾನಸಭಾ ಕ್ಷೇತ್ರಗಳು. ಬೆಳಗಾವಿಯ ಕುಂದಾ, ಗೋಕಾಕ್‌ನ ಕರದಂಟಿನಷ್ಟೇ ಬೆಳಗಾವಿಯ ರಾಜಕಾರನಿಗಕಳು ಅಷ್ಟೇ ಪ್ರಸಿದ್ಧ.  ಲಕ್ಷ್ಮೀ ಹೆಬ್ಬಾಳಕರ್‌, ರಮೇಶ್‌ ಜಾರಕಿಹೊಳಿ, ಸತೀಶ್‌ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ಕತ್ತಿ ಸಹೋದರರು, ಲಕ್ಷಣ ಸವದಿ, ಪ್ರಕಾಶ್‌ ಹುಕ್ಕೇರಿ, ಅಭಯ್‌ ಪಾಟೀಲ್‌ ಎಲ್ಲರೂ ಸದಾ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಲ್ಲಿದ್ದವರೇ. 2018ರಲ್ಲಿ ರಮೇಶ್‌ ಜಾರಕಿಹೊಳಿ ಕಾಂಗ್ರೆಸ್‌ ವಿರುದ್ಧ ಬಂಡೆದಿದ್ದೇ ಲಕ್ಷ್ಮೀ ಹೆಬ್ಬಾಳಕರ್‌ ಜೊತೆಗಿನ ಪೊಲಿಟಿಕಲ್‌ ಗುದ್ದಾಟದ ಕಾರಣದಿಂದ.  

Party Rounds: ಬೆಳಗಾವಿ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ರಮೇಶ್‌ ಜಾರಕಿಹೊಳಿ ನಡೆ

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more