ಅತಿರಥರ ಅಖಾಡ: ಬೆಳಗಾವಿಯಲ್ಲಿ ಹೇಗಿದೆ ರಣಕಣ?

ಅತಿರಥರ ಅಖಾಡ: ಬೆಳಗಾವಿಯಲ್ಲಿ ಹೇಗಿದೆ ರಣಕಣ?

Published : Mar 10, 2023, 09:38 PM IST

ಬೆಂಗಳೂರಿನ 28 ಕ್ಷೇತ್ರಗಳನ್ನು ಬಿಟ್ಟರೆ ರಾಜ್ಯದಲ್ಲಿ ಅತೀ ಹೆಚ್ಚು ಅಂದರೆ ಬೆಳಗಾವಿಯಲ್ಲಿ 18 ವಿಧಾನಸಭಾ ಕ್ಷೇತ್ರಗಳು. ಬೆಳಗಾವಿಯ ಕುಂದಾ, ಗೋಕಾಕ್‌ನ ಕರದಂಟಿನಷ್ಟೇ ಬೆಳಗಾವಿಯ ರಾಜಕಾರನಿಗಕಳು ಅಷ್ಟೇ ಪ್ರಸಿದ್ಧ.  

ಬೆಳಗಾವಿ(ಮಾ.10): ಲಕ್ಷ್ಮೀ ಹೆಬ್ಬಾಳಕರ್‌, ಸಂಜಯ್‌ ಪಾಟೀಲ್‌, ರಮೇಶ್‌ ಜಾರಕಿಹೊಳಿ ಸದಾ ಒಂದಿಲ್ಲೊಂದು ಕಾರಣದಿಂದ ಸುದ್ದಿಯಲ್ಲಿದ್ದವರೇ. ಬೆಂಗಳೂರಿನ 28 ಕ್ಷೇತ್ರಗಳನ್ನು ಬಿಟ್ಟರೆ ರಾಜ್ಯದಲ್ಲಿ ಅತೀ ಹೆಚ್ಚು ಅಂದರೆ ಬೆಳಗಾವಿಯಲ್ಲಿ 18 ವಿಧಾನಸಭಾ ಕ್ಷೇತ್ರಗಳು. ಬೆಳಗಾವಿಯ ಕುಂದಾ, ಗೋಕಾಕ್‌ನ ಕರದಂಟಿನಷ್ಟೇ ಬೆಳಗಾವಿಯ ರಾಜಕಾರನಿಗಕಳು ಅಷ್ಟೇ ಪ್ರಸಿದ್ಧ.  ಲಕ್ಷ್ಮೀ ಹೆಬ್ಬಾಳಕರ್‌, ರಮೇಶ್‌ ಜಾರಕಿಹೊಳಿ, ಸತೀಶ್‌ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ಕತ್ತಿ ಸಹೋದರರು, ಲಕ್ಷಣ ಸವದಿ, ಪ್ರಕಾಶ್‌ ಹುಕ್ಕೇರಿ, ಅಭಯ್‌ ಪಾಟೀಲ್‌ ಎಲ್ಲರೂ ಸದಾ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಲ್ಲಿದ್ದವರೇ. 2018ರಲ್ಲಿ ರಮೇಶ್‌ ಜಾರಕಿಹೊಳಿ ಕಾಂಗ್ರೆಸ್‌ ವಿರುದ್ಧ ಬಂಡೆದಿದ್ದೇ ಲಕ್ಷ್ಮೀ ಹೆಬ್ಬಾಳಕರ್‌ ಜೊತೆಗಿನ ಪೊಲಿಟಿಕಲ್‌ ಗುದ್ದಾಟದ ಕಾರಣದಿಂದ.  

Party Rounds: ಬೆಳಗಾವಿ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ರಮೇಶ್‌ ಜಾರಕಿಹೊಳಿ ನಡೆ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more