ಅತಿರಥರ ಅಖಾಡ: ಬೆಳಗಾವಿಯಲ್ಲಿ ಹೇಗಿದೆ ರಣಕಣ?

ಅತಿರಥರ ಅಖಾಡ: ಬೆಳಗಾವಿಯಲ್ಲಿ ಹೇಗಿದೆ ರಣಕಣ?

Published : Mar 10, 2023, 09:38 PM IST

ಬೆಂಗಳೂರಿನ 28 ಕ್ಷೇತ್ರಗಳನ್ನು ಬಿಟ್ಟರೆ ರಾಜ್ಯದಲ್ಲಿ ಅತೀ ಹೆಚ್ಚು ಅಂದರೆ ಬೆಳಗಾವಿಯಲ್ಲಿ 18 ವಿಧಾನಸಭಾ ಕ್ಷೇತ್ರಗಳು. ಬೆಳಗಾವಿಯ ಕುಂದಾ, ಗೋಕಾಕ್‌ನ ಕರದಂಟಿನಷ್ಟೇ ಬೆಳಗಾವಿಯ ರಾಜಕಾರನಿಗಕಳು ಅಷ್ಟೇ ಪ್ರಸಿದ್ಧ.  

ಬೆಳಗಾವಿ(ಮಾ.10): ಲಕ್ಷ್ಮೀ ಹೆಬ್ಬಾಳಕರ್‌, ಸಂಜಯ್‌ ಪಾಟೀಲ್‌, ರಮೇಶ್‌ ಜಾರಕಿಹೊಳಿ ಸದಾ ಒಂದಿಲ್ಲೊಂದು ಕಾರಣದಿಂದ ಸುದ್ದಿಯಲ್ಲಿದ್ದವರೇ. ಬೆಂಗಳೂರಿನ 28 ಕ್ಷೇತ್ರಗಳನ್ನು ಬಿಟ್ಟರೆ ರಾಜ್ಯದಲ್ಲಿ ಅತೀ ಹೆಚ್ಚು ಅಂದರೆ ಬೆಳಗಾವಿಯಲ್ಲಿ 18 ವಿಧಾನಸಭಾ ಕ್ಷೇತ್ರಗಳು. ಬೆಳಗಾವಿಯ ಕುಂದಾ, ಗೋಕಾಕ್‌ನ ಕರದಂಟಿನಷ್ಟೇ ಬೆಳಗಾವಿಯ ರಾಜಕಾರನಿಗಕಳು ಅಷ್ಟೇ ಪ್ರಸಿದ್ಧ.  ಲಕ್ಷ್ಮೀ ಹೆಬ್ಬಾಳಕರ್‌, ರಮೇಶ್‌ ಜಾರಕಿಹೊಳಿ, ಸತೀಶ್‌ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ಕತ್ತಿ ಸಹೋದರರು, ಲಕ್ಷಣ ಸವದಿ, ಪ್ರಕಾಶ್‌ ಹುಕ್ಕೇರಿ, ಅಭಯ್‌ ಪಾಟೀಲ್‌ ಎಲ್ಲರೂ ಸದಾ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಲ್ಲಿದ್ದವರೇ. 2018ರಲ್ಲಿ ರಮೇಶ್‌ ಜಾರಕಿಹೊಳಿ ಕಾಂಗ್ರೆಸ್‌ ವಿರುದ್ಧ ಬಂಡೆದಿದ್ದೇ ಲಕ್ಷ್ಮೀ ಹೆಬ್ಬಾಳಕರ್‌ ಜೊತೆಗಿನ ಪೊಲಿಟಿಕಲ್‌ ಗುದ್ದಾಟದ ಕಾರಣದಿಂದ.  

Party Rounds: ಬೆಳಗಾವಿ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ರಮೇಶ್‌ ಜಾರಕಿಹೊಳಿ ನಡೆ

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more