ಅತಿರಥರ ಅಖಾಡ: ಬೆಳಗಾವಿಯಲ್ಲಿ ಹೇಗಿದೆ ರಣಕಣ?

ಅತಿರಥರ ಅಖಾಡ: ಬೆಳಗಾವಿಯಲ್ಲಿ ಹೇಗಿದೆ ರಣಕಣ?

Published : Mar 10, 2023, 09:38 PM IST

ಬೆಂಗಳೂರಿನ 28 ಕ್ಷೇತ್ರಗಳನ್ನು ಬಿಟ್ಟರೆ ರಾಜ್ಯದಲ್ಲಿ ಅತೀ ಹೆಚ್ಚು ಅಂದರೆ ಬೆಳಗಾವಿಯಲ್ಲಿ 18 ವಿಧಾನಸಭಾ ಕ್ಷೇತ್ರಗಳು. ಬೆಳಗಾವಿಯ ಕುಂದಾ, ಗೋಕಾಕ್‌ನ ಕರದಂಟಿನಷ್ಟೇ ಬೆಳಗಾವಿಯ ರಾಜಕಾರನಿಗಕಳು ಅಷ್ಟೇ ಪ್ರಸಿದ್ಧ.  

ಬೆಳಗಾವಿ(ಮಾ.10): ಲಕ್ಷ್ಮೀ ಹೆಬ್ಬಾಳಕರ್‌, ಸಂಜಯ್‌ ಪಾಟೀಲ್‌, ರಮೇಶ್‌ ಜಾರಕಿಹೊಳಿ ಸದಾ ಒಂದಿಲ್ಲೊಂದು ಕಾರಣದಿಂದ ಸುದ್ದಿಯಲ್ಲಿದ್ದವರೇ. ಬೆಂಗಳೂರಿನ 28 ಕ್ಷೇತ್ರಗಳನ್ನು ಬಿಟ್ಟರೆ ರಾಜ್ಯದಲ್ಲಿ ಅತೀ ಹೆಚ್ಚು ಅಂದರೆ ಬೆಳಗಾವಿಯಲ್ಲಿ 18 ವಿಧಾನಸಭಾ ಕ್ಷೇತ್ರಗಳು. ಬೆಳಗಾವಿಯ ಕುಂದಾ, ಗೋಕಾಕ್‌ನ ಕರದಂಟಿನಷ್ಟೇ ಬೆಳಗಾವಿಯ ರಾಜಕಾರನಿಗಕಳು ಅಷ್ಟೇ ಪ್ರಸಿದ್ಧ.  ಲಕ್ಷ್ಮೀ ಹೆಬ್ಬಾಳಕರ್‌, ರಮೇಶ್‌ ಜಾರಕಿಹೊಳಿ, ಸತೀಶ್‌ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ಕತ್ತಿ ಸಹೋದರರು, ಲಕ್ಷಣ ಸವದಿ, ಪ್ರಕಾಶ್‌ ಹುಕ್ಕೇರಿ, ಅಭಯ್‌ ಪಾಟೀಲ್‌ ಎಲ್ಲರೂ ಸದಾ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಲ್ಲಿದ್ದವರೇ. 2018ರಲ್ಲಿ ರಮೇಶ್‌ ಜಾರಕಿಹೊಳಿ ಕಾಂಗ್ರೆಸ್‌ ವಿರುದ್ಧ ಬಂಡೆದಿದ್ದೇ ಲಕ್ಷ್ಮೀ ಹೆಬ್ಬಾಳಕರ್‌ ಜೊತೆಗಿನ ಪೊಲಿಟಿಕಲ್‌ ಗುದ್ದಾಟದ ಕಾರಣದಿಂದ.  

Party Rounds: ಬೆಳಗಾವಿ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ರಮೇಶ್‌ ಜಾರಕಿಹೊಳಿ ನಡೆ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more