ಅತಿರಥರ ಅಖಾಡ: ಬೆಳಗಾವಿಯಲ್ಲಿ ಹೇಗಿದೆ ರಣಕಣ?

ಅತಿರಥರ ಅಖಾಡ: ಬೆಳಗಾವಿಯಲ್ಲಿ ಹೇಗಿದೆ ರಣಕಣ?

Published : Mar 10, 2023, 09:38 PM IST

ಬೆಂಗಳೂರಿನ 28 ಕ್ಷೇತ್ರಗಳನ್ನು ಬಿಟ್ಟರೆ ರಾಜ್ಯದಲ್ಲಿ ಅತೀ ಹೆಚ್ಚು ಅಂದರೆ ಬೆಳಗಾವಿಯಲ್ಲಿ 18 ವಿಧಾನಸಭಾ ಕ್ಷೇತ್ರಗಳು. ಬೆಳಗಾವಿಯ ಕುಂದಾ, ಗೋಕಾಕ್‌ನ ಕರದಂಟಿನಷ್ಟೇ ಬೆಳಗಾವಿಯ ರಾಜಕಾರನಿಗಕಳು ಅಷ್ಟೇ ಪ್ರಸಿದ್ಧ.  

ಬೆಳಗಾವಿ(ಮಾ.10): ಲಕ್ಷ್ಮೀ ಹೆಬ್ಬಾಳಕರ್‌, ಸಂಜಯ್‌ ಪಾಟೀಲ್‌, ರಮೇಶ್‌ ಜಾರಕಿಹೊಳಿ ಸದಾ ಒಂದಿಲ್ಲೊಂದು ಕಾರಣದಿಂದ ಸುದ್ದಿಯಲ್ಲಿದ್ದವರೇ. ಬೆಂಗಳೂರಿನ 28 ಕ್ಷೇತ್ರಗಳನ್ನು ಬಿಟ್ಟರೆ ರಾಜ್ಯದಲ್ಲಿ ಅತೀ ಹೆಚ್ಚು ಅಂದರೆ ಬೆಳಗಾವಿಯಲ್ಲಿ 18 ವಿಧಾನಸಭಾ ಕ್ಷೇತ್ರಗಳು. ಬೆಳಗಾವಿಯ ಕುಂದಾ, ಗೋಕಾಕ್‌ನ ಕರದಂಟಿನಷ್ಟೇ ಬೆಳಗಾವಿಯ ರಾಜಕಾರನಿಗಕಳು ಅಷ್ಟೇ ಪ್ರಸಿದ್ಧ.  ಲಕ್ಷ್ಮೀ ಹೆಬ್ಬಾಳಕರ್‌, ರಮೇಶ್‌ ಜಾರಕಿಹೊಳಿ, ಸತೀಶ್‌ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ಕತ್ತಿ ಸಹೋದರರು, ಲಕ್ಷಣ ಸವದಿ, ಪ್ರಕಾಶ್‌ ಹುಕ್ಕೇರಿ, ಅಭಯ್‌ ಪಾಟೀಲ್‌ ಎಲ್ಲರೂ ಸದಾ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಲ್ಲಿದ್ದವರೇ. 2018ರಲ್ಲಿ ರಮೇಶ್‌ ಜಾರಕಿಹೊಳಿ ಕಾಂಗ್ರೆಸ್‌ ವಿರುದ್ಧ ಬಂಡೆದಿದ್ದೇ ಲಕ್ಷ್ಮೀ ಹೆಬ್ಬಾಳಕರ್‌ ಜೊತೆಗಿನ ಪೊಲಿಟಿಕಲ್‌ ಗುದ್ದಾಟದ ಕಾರಣದಿಂದ.  

Party Rounds: ಬೆಳಗಾವಿ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ರಮೇಶ್‌ ಜಾರಕಿಹೊಳಿ ನಡೆ

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more