ಸಚಿವ ಸಂಪುಟ ರಚನೆಯಲ್ಲೂ ಪೈಪೋಟಿ: ಸಿದ್ದು ಬಣದ ಎಷ್ಟು ನಾಯಕರಿಗೆ ಸಿಗಲಿದೆ ಸಚಿವ ಸ್ಥಾನ ?

ಸಚಿವ ಸಂಪುಟ ರಚನೆಯಲ್ಲೂ ಪೈಪೋಟಿ: ಸಿದ್ದು ಬಣದ ಎಷ್ಟು ನಾಯಕರಿಗೆ ಸಿಗಲಿದೆ ಸಚಿವ ಸ್ಥಾನ ?

Published : May 19, 2023, 12:02 PM IST

ಕ್ಯಾಬಿನೇಟ್‌ ಲಿಸ್ಟ್‌ ಫೈನಲ್‌ ಮಾಡೋಕೆ ಕಾಂಗ್ರೆಸ್‌ ಹೈಕಮಾಂಡ್‌ ಕಸರತ್ತು ನಡೆಸಿದೆ. ಕ್ಯಾಬಿನೇಟ್‌ನಲ್ಲಿ ಸ್ಥಾನ ಪಡೆಯಲು ಶಾಸಕರಿಂದ ಭಾರೀ ಲಾಬಿ ನಡೆಯುತ್ತಿದೆ.

ಬೆಂಗಳೂರು(ಮೇ.19):  ಸಚಿವ ಸಂಪುಟದಲ್ಲಿ ಯಾವ ಬಣಕ್ಕೆ ಹೆಚ್ಚಿನ ಸ್ಥಾನಗಳು ಸಿಗುತ್ತವೆ. ನೂತನ ಸಚಿವ ಸಂಪುಟ ರಚನೆಯಲ್ಲೂ ಸಂಧಾನ ಸೂತ್ರ ಬಳಕೆಯಾಗುತ್ತಾ? ಎಂಬೆಲ್ಲ ಪ್ರಶ್ನೆಗಳು ಇದೀಗ ಉದ್ಭವಿಸಿವೆ. ಕ್ಯಾಬಿನೇಟ್‌ ಲಿಸ್ಟ್‌ ಫೈನಲ್‌ ಮಾಡೋಕೆ ಕಾಂಗ್ರೆಸ್‌ ಹೈಕಮಾಂಡ್‌ ಕಸರತ್ತು ನಡೆಸಿದೆ. ಕ್ಯಾಬಿನೇಟ್‌ನಲ್ಲಿ ಸ್ಥಾನ ಪಡೆಯಲು ಶಾಸಕರಿಂದ ಭಾರೀ ಲಾಬಿ ನಡೆಯುತ್ತಿದೆ. ಸಚಿವ ಸಂಪುಟ ರಚನೆಯಲ್ಲೂ ಸಿದ್ದು, ಡಿಕೆಶಿ ಮಧ್ಯೆ ಪೈಪೋಟೆ ನಡೆಯುತ್ತಿದೆಯಾ?. ಬೆಂಬಲಿಗರಿಗೆ ಮಂತ್ರಿಗಿರಿ ಕೊಡಿಸಲು ಉಭಯ ನಾಯಕರು ಪಟ್ಟು ಹಿಡಿಯುತ್ತಾರಾ ಎಂಬುದಕ್ಕೆ ಸಧ್ಯದಲ್ಲೇ ಉತ್ತರ ಸಿಗಲಿದೆ. 

Suvarna Focus: ದೆಹಲಿಯಲ್ಲೇ ಡಿಸೈಡ್ ಆಯ್ತು ‘ಹಸ್ತ’ಸೂತ್ರ: ಟಗರಿಗೂ.. ಸಿಡಿಬಂಡೆಗೂ.. ದೋಸ್ತಿ ಆಗಿದ್ದು ಹೇಗೆ ?

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more