ನಾಳೆ ಹುಬ್ಬಳ್ಳಿ-ಧಾರವಾಡ ಪಾಲಿಕೆ ಎಲೆಕ್ಷನ್‌: ಬಿಜೆಪಿಗೆ ಟಕ್ಕರ್‌ ಕೊಡಲು ಜಗದೀಶ್‌ ಶೆಟ್ಟರ್‌ ಪ್ಲ್ಯಾನ್‌

ನಾಳೆ ಹುಬ್ಬಳ್ಳಿ-ಧಾರವಾಡ ಪಾಲಿಕೆ ಎಲೆಕ್ಷನ್‌: ಬಿಜೆಪಿಗೆ ಟಕ್ಕರ್‌ ಕೊಡಲು ಜಗದೀಶ್‌ ಶೆಟ್ಟರ್‌ ಪ್ಲ್ಯಾನ್‌

Published : Jun 19, 2023, 12:21 PM ISTUpdated : Jun 19, 2023, 12:23 PM IST

ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯನ್ನು ಗೆಲ್ಲಲು ಬಿಜೆಪಿ ಮತ್ತು ಕಾಂಗ್ರೆಸ್‌ ಎರಡೂ ರಣತಂತ್ರ ರೂಪಿಸುತ್ತಿವೆ.

ಹುಬ್ಬಳ್ಳಿ: ಈಗಾಗಲೇ ವಿಧಾನಸಭಾ ಚುನಾಣೆಯನ್ನು ಗೆದ್ದಿರುವ ಕಾಂಗ್ರೆಸ್‌, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯನ್ನು ಗೆಲ್ಲಲು ರಣತಂತ್ರ ರೂಪಿಸುತ್ತಿದೆ. ಬಿಜೆಪಿಗೆ ಟಕ್ಕರ್‌ ಕೊಡಲು ಜಗದೀಶ್‌ ಶೆಟ್ಟರ್‌ ಪ್ಲ್ಯಾನ್‌ ಮಾಡುತ್ತಿದ್ದಾರೆ. ಮಾಜಿ ಸಿಎಂ ಜಗದೀಶ ಶೆಟ್ಟರ್‌ ಕಾಂಗ್ರೆಸ್‌ ಸೇರಿರುವುದರಿಂದ ಎಲ್ಲಿ ಸದಸ್ಯರನ್ನು ತಮ್ಮತ್ತ ಸೆಳೆಯುತ್ತಾರೋ ಎಂಬ ಭೀತಿಯಲ್ಲಿ ಬಿಜೆಪಿ ಸದಸ್ಯರೆಲ್ಲರೂ ರೆಸಾರ್ಚ್‌ಗೆ ತೆರಳಿದ್ದಾರೆ. ಇನ್ನೂ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಸಭೆಯನ್ನು ನಡೆಸಿದ್ದು, ಗೇಮ್‌ ಪ್ಲ್ಯಾನ್‌ ಮಾಡಿದ್ದಾರೆ. 82 ಸದಸ್ಯರ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ 39 ಸದಸ್ಯಬಲ ಹೊಂದಿದ್ದರೆ, 33 ಸದಸ್ಯರನ್ನು ಕಾಂಗ್ರೆಸ್‌ ಹೊಂದಿದೆ. ಜೆಡಿಎಸ್‌ ಒಂದು, ಮೂವರು ಎಐಎಂಐಎಂ, ಆರು ಜನ ಪಕ್ಷೇತರರಿದ್ದಾರೆ. ನಾಲ್ವರು ಶಾಸಕರು, ಒಬ್ಬ ಸಂಸದರು, ಇಬ್ಬರು ವಿಧಾನಪರಿಷತ್‌ ಸದಸ್ಯರು ಮತದಾನಕ್ಕೆ ಅರ್ಹರಾಗಿದ್ದಾರೆ.

ಇದನ್ನೂ ವೀಕ್ಷಿಸಿ: ಸಿದ್ದರಾಮಯ್ಯ ಸರ್ಕಾರಕ್ಕೆ ಸಾಲು ಸಾಲು ಸವಾಲು: ಗ್ಯಾರಂಟಿ, ಬರಗಾಲಕ್ಕೆ ಹಣ ಸಂಗ್ರಹವೇ ದೊಡ್ಡ ಟಾಸ್ಕ್‌ ?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more