ನಾಳೆ ಹುಬ್ಬಳ್ಳಿ-ಧಾರವಾಡ ಪಾಲಿಕೆ ಎಲೆಕ್ಷನ್‌: ಬಿಜೆಪಿಗೆ ಟಕ್ಕರ್‌ ಕೊಡಲು ಜಗದೀಶ್‌ ಶೆಟ್ಟರ್‌ ಪ್ಲ್ಯಾನ್‌

ನಾಳೆ ಹುಬ್ಬಳ್ಳಿ-ಧಾರವಾಡ ಪಾಲಿಕೆ ಎಲೆಕ್ಷನ್‌: ಬಿಜೆಪಿಗೆ ಟಕ್ಕರ್‌ ಕೊಡಲು ಜಗದೀಶ್‌ ಶೆಟ್ಟರ್‌ ಪ್ಲ್ಯಾನ್‌

Published : Jun 19, 2023, 12:21 PM ISTUpdated : Jun 19, 2023, 12:23 PM IST

ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯನ್ನು ಗೆಲ್ಲಲು ಬಿಜೆಪಿ ಮತ್ತು ಕಾಂಗ್ರೆಸ್‌ ಎರಡೂ ರಣತಂತ್ರ ರೂಪಿಸುತ್ತಿವೆ.

ಹುಬ್ಬಳ್ಳಿ: ಈಗಾಗಲೇ ವಿಧಾನಸಭಾ ಚುನಾಣೆಯನ್ನು ಗೆದ್ದಿರುವ ಕಾಂಗ್ರೆಸ್‌, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯನ್ನು ಗೆಲ್ಲಲು ರಣತಂತ್ರ ರೂಪಿಸುತ್ತಿದೆ. ಬಿಜೆಪಿಗೆ ಟಕ್ಕರ್‌ ಕೊಡಲು ಜಗದೀಶ್‌ ಶೆಟ್ಟರ್‌ ಪ್ಲ್ಯಾನ್‌ ಮಾಡುತ್ತಿದ್ದಾರೆ. ಮಾಜಿ ಸಿಎಂ ಜಗದೀಶ ಶೆಟ್ಟರ್‌ ಕಾಂಗ್ರೆಸ್‌ ಸೇರಿರುವುದರಿಂದ ಎಲ್ಲಿ ಸದಸ್ಯರನ್ನು ತಮ್ಮತ್ತ ಸೆಳೆಯುತ್ತಾರೋ ಎಂಬ ಭೀತಿಯಲ್ಲಿ ಬಿಜೆಪಿ ಸದಸ್ಯರೆಲ್ಲರೂ ರೆಸಾರ್ಚ್‌ಗೆ ತೆರಳಿದ್ದಾರೆ. ಇನ್ನೂ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಸಭೆಯನ್ನು ನಡೆಸಿದ್ದು, ಗೇಮ್‌ ಪ್ಲ್ಯಾನ್‌ ಮಾಡಿದ್ದಾರೆ. 82 ಸದಸ್ಯರ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ 39 ಸದಸ್ಯಬಲ ಹೊಂದಿದ್ದರೆ, 33 ಸದಸ್ಯರನ್ನು ಕಾಂಗ್ರೆಸ್‌ ಹೊಂದಿದೆ. ಜೆಡಿಎಸ್‌ ಒಂದು, ಮೂವರು ಎಐಎಂಐಎಂ, ಆರು ಜನ ಪಕ್ಷೇತರರಿದ್ದಾರೆ. ನಾಲ್ವರು ಶಾಸಕರು, ಒಬ್ಬ ಸಂಸದರು, ಇಬ್ಬರು ವಿಧಾನಪರಿಷತ್‌ ಸದಸ್ಯರು ಮತದಾನಕ್ಕೆ ಅರ್ಹರಾಗಿದ್ದಾರೆ.

ಇದನ್ನೂ ವೀಕ್ಷಿಸಿ: ಸಿದ್ದರಾಮಯ್ಯ ಸರ್ಕಾರಕ್ಕೆ ಸಾಲು ಸಾಲು ಸವಾಲು: ಗ್ಯಾರಂಟಿ, ಬರಗಾಲಕ್ಕೆ ಹಣ ಸಂಗ್ರಹವೇ ದೊಡ್ಡ ಟಾಸ್ಕ್‌ ?

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more