ನಾಳೆ ಹುಬ್ಬಳ್ಳಿ-ಧಾರವಾಡ ಪಾಲಿಕೆ ಎಲೆಕ್ಷನ್‌: ಬಿಜೆಪಿಗೆ ಟಕ್ಕರ್‌ ಕೊಡಲು ಜಗದೀಶ್‌ ಶೆಟ್ಟರ್‌ ಪ್ಲ್ಯಾನ್‌

ನಾಳೆ ಹುಬ್ಬಳ್ಳಿ-ಧಾರವಾಡ ಪಾಲಿಕೆ ಎಲೆಕ್ಷನ್‌: ಬಿಜೆಪಿಗೆ ಟಕ್ಕರ್‌ ಕೊಡಲು ಜಗದೀಶ್‌ ಶೆಟ್ಟರ್‌ ಪ್ಲ್ಯಾನ್‌

Published : Jun 19, 2023, 12:21 PM ISTUpdated : Jun 19, 2023, 12:23 PM IST

ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯನ್ನು ಗೆಲ್ಲಲು ಬಿಜೆಪಿ ಮತ್ತು ಕಾಂಗ್ರೆಸ್‌ ಎರಡೂ ರಣತಂತ್ರ ರೂಪಿಸುತ್ತಿವೆ.

ಹುಬ್ಬಳ್ಳಿ: ಈಗಾಗಲೇ ವಿಧಾನಸಭಾ ಚುನಾಣೆಯನ್ನು ಗೆದ್ದಿರುವ ಕಾಂಗ್ರೆಸ್‌, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯನ್ನು ಗೆಲ್ಲಲು ರಣತಂತ್ರ ರೂಪಿಸುತ್ತಿದೆ. ಬಿಜೆಪಿಗೆ ಟಕ್ಕರ್‌ ಕೊಡಲು ಜಗದೀಶ್‌ ಶೆಟ್ಟರ್‌ ಪ್ಲ್ಯಾನ್‌ ಮಾಡುತ್ತಿದ್ದಾರೆ. ಮಾಜಿ ಸಿಎಂ ಜಗದೀಶ ಶೆಟ್ಟರ್‌ ಕಾಂಗ್ರೆಸ್‌ ಸೇರಿರುವುದರಿಂದ ಎಲ್ಲಿ ಸದಸ್ಯರನ್ನು ತಮ್ಮತ್ತ ಸೆಳೆಯುತ್ತಾರೋ ಎಂಬ ಭೀತಿಯಲ್ಲಿ ಬಿಜೆಪಿ ಸದಸ್ಯರೆಲ್ಲರೂ ರೆಸಾರ್ಚ್‌ಗೆ ತೆರಳಿದ್ದಾರೆ. ಇನ್ನೂ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಸಭೆಯನ್ನು ನಡೆಸಿದ್ದು, ಗೇಮ್‌ ಪ್ಲ್ಯಾನ್‌ ಮಾಡಿದ್ದಾರೆ. 82 ಸದಸ್ಯರ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ 39 ಸದಸ್ಯಬಲ ಹೊಂದಿದ್ದರೆ, 33 ಸದಸ್ಯರನ್ನು ಕಾಂಗ್ರೆಸ್‌ ಹೊಂದಿದೆ. ಜೆಡಿಎಸ್‌ ಒಂದು, ಮೂವರು ಎಐಎಂಐಎಂ, ಆರು ಜನ ಪಕ್ಷೇತರರಿದ್ದಾರೆ. ನಾಲ್ವರು ಶಾಸಕರು, ಒಬ್ಬ ಸಂಸದರು, ಇಬ್ಬರು ವಿಧಾನಪರಿಷತ್‌ ಸದಸ್ಯರು ಮತದಾನಕ್ಕೆ ಅರ್ಹರಾಗಿದ್ದಾರೆ.

ಇದನ್ನೂ ವೀಕ್ಷಿಸಿ: ಸಿದ್ದರಾಮಯ್ಯ ಸರ್ಕಾರಕ್ಕೆ ಸಾಲು ಸಾಲು ಸವಾಲು: ಗ್ಯಾರಂಟಿ, ಬರಗಾಲಕ್ಕೆ ಹಣ ಸಂಗ್ರಹವೇ ದೊಡ್ಡ ಟಾಸ್ಕ್‌ ?

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more