ನಾಳೆ ಹುಬ್ಬಳ್ಳಿ-ಧಾರವಾಡ ಪಾಲಿಕೆ ಎಲೆಕ್ಷನ್‌: ಬಿಜೆಪಿಗೆ ಟಕ್ಕರ್‌ ಕೊಡಲು ಜಗದೀಶ್‌ ಶೆಟ್ಟರ್‌ ಪ್ಲ್ಯಾನ್‌

ನಾಳೆ ಹುಬ್ಬಳ್ಳಿ-ಧಾರವಾಡ ಪಾಲಿಕೆ ಎಲೆಕ್ಷನ್‌: ಬಿಜೆಪಿಗೆ ಟಕ್ಕರ್‌ ಕೊಡಲು ಜಗದೀಶ್‌ ಶೆಟ್ಟರ್‌ ಪ್ಲ್ಯಾನ್‌

Published : Jun 19, 2023, 12:21 PM ISTUpdated : Jun 19, 2023, 12:23 PM IST

ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯನ್ನು ಗೆಲ್ಲಲು ಬಿಜೆಪಿ ಮತ್ತು ಕಾಂಗ್ರೆಸ್‌ ಎರಡೂ ರಣತಂತ್ರ ರೂಪಿಸುತ್ತಿವೆ.

ಹುಬ್ಬಳ್ಳಿ: ಈಗಾಗಲೇ ವಿಧಾನಸಭಾ ಚುನಾಣೆಯನ್ನು ಗೆದ್ದಿರುವ ಕಾಂಗ್ರೆಸ್‌, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯನ್ನು ಗೆಲ್ಲಲು ರಣತಂತ್ರ ರೂಪಿಸುತ್ತಿದೆ. ಬಿಜೆಪಿಗೆ ಟಕ್ಕರ್‌ ಕೊಡಲು ಜಗದೀಶ್‌ ಶೆಟ್ಟರ್‌ ಪ್ಲ್ಯಾನ್‌ ಮಾಡುತ್ತಿದ್ದಾರೆ. ಮಾಜಿ ಸಿಎಂ ಜಗದೀಶ ಶೆಟ್ಟರ್‌ ಕಾಂಗ್ರೆಸ್‌ ಸೇರಿರುವುದರಿಂದ ಎಲ್ಲಿ ಸದಸ್ಯರನ್ನು ತಮ್ಮತ್ತ ಸೆಳೆಯುತ್ತಾರೋ ಎಂಬ ಭೀತಿಯಲ್ಲಿ ಬಿಜೆಪಿ ಸದಸ್ಯರೆಲ್ಲರೂ ರೆಸಾರ್ಚ್‌ಗೆ ತೆರಳಿದ್ದಾರೆ. ಇನ್ನೂ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಸಭೆಯನ್ನು ನಡೆಸಿದ್ದು, ಗೇಮ್‌ ಪ್ಲ್ಯಾನ್‌ ಮಾಡಿದ್ದಾರೆ. 82 ಸದಸ್ಯರ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ 39 ಸದಸ್ಯಬಲ ಹೊಂದಿದ್ದರೆ, 33 ಸದಸ್ಯರನ್ನು ಕಾಂಗ್ರೆಸ್‌ ಹೊಂದಿದೆ. ಜೆಡಿಎಸ್‌ ಒಂದು, ಮೂವರು ಎಐಎಂಐಎಂ, ಆರು ಜನ ಪಕ್ಷೇತರರಿದ್ದಾರೆ. ನಾಲ್ವರು ಶಾಸಕರು, ಒಬ್ಬ ಸಂಸದರು, ಇಬ್ಬರು ವಿಧಾನಪರಿಷತ್‌ ಸದಸ್ಯರು ಮತದಾನಕ್ಕೆ ಅರ್ಹರಾಗಿದ್ದಾರೆ.

ಇದನ್ನೂ ವೀಕ್ಷಿಸಿ: ಸಿದ್ದರಾಮಯ್ಯ ಸರ್ಕಾರಕ್ಕೆ ಸಾಲು ಸಾಲು ಸವಾಲು: ಗ್ಯಾರಂಟಿ, ಬರಗಾಲಕ್ಕೆ ಹಣ ಸಂಗ್ರಹವೇ ದೊಡ್ಡ ಟಾಸ್ಕ್‌ ?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more