ನಾಳೆ ಹುಬ್ಬಳ್ಳಿ-ಧಾರವಾಡ ಪಾಲಿಕೆ ಎಲೆಕ್ಷನ್‌: ಬಿಜೆಪಿಗೆ ಟಕ್ಕರ್‌ ಕೊಡಲು ಜಗದೀಶ್‌ ಶೆಟ್ಟರ್‌ ಪ್ಲ್ಯಾನ್‌

ನಾಳೆ ಹುಬ್ಬಳ್ಳಿ-ಧಾರವಾಡ ಪಾಲಿಕೆ ಎಲೆಕ್ಷನ್‌: ಬಿಜೆಪಿಗೆ ಟಕ್ಕರ್‌ ಕೊಡಲು ಜಗದೀಶ್‌ ಶೆಟ್ಟರ್‌ ಪ್ಲ್ಯಾನ್‌

Published : Jun 19, 2023, 12:21 PM ISTUpdated : Jun 19, 2023, 12:23 PM IST

ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯನ್ನು ಗೆಲ್ಲಲು ಬಿಜೆಪಿ ಮತ್ತು ಕಾಂಗ್ರೆಸ್‌ ಎರಡೂ ರಣತಂತ್ರ ರೂಪಿಸುತ್ತಿವೆ.

ಹುಬ್ಬಳ್ಳಿ: ಈಗಾಗಲೇ ವಿಧಾನಸಭಾ ಚುನಾಣೆಯನ್ನು ಗೆದ್ದಿರುವ ಕಾಂಗ್ರೆಸ್‌, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯನ್ನು ಗೆಲ್ಲಲು ರಣತಂತ್ರ ರೂಪಿಸುತ್ತಿದೆ. ಬಿಜೆಪಿಗೆ ಟಕ್ಕರ್‌ ಕೊಡಲು ಜಗದೀಶ್‌ ಶೆಟ್ಟರ್‌ ಪ್ಲ್ಯಾನ್‌ ಮಾಡುತ್ತಿದ್ದಾರೆ. ಮಾಜಿ ಸಿಎಂ ಜಗದೀಶ ಶೆಟ್ಟರ್‌ ಕಾಂಗ್ರೆಸ್‌ ಸೇರಿರುವುದರಿಂದ ಎಲ್ಲಿ ಸದಸ್ಯರನ್ನು ತಮ್ಮತ್ತ ಸೆಳೆಯುತ್ತಾರೋ ಎಂಬ ಭೀತಿಯಲ್ಲಿ ಬಿಜೆಪಿ ಸದಸ್ಯರೆಲ್ಲರೂ ರೆಸಾರ್ಚ್‌ಗೆ ತೆರಳಿದ್ದಾರೆ. ಇನ್ನೂ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಸಭೆಯನ್ನು ನಡೆಸಿದ್ದು, ಗೇಮ್‌ ಪ್ಲ್ಯಾನ್‌ ಮಾಡಿದ್ದಾರೆ. 82 ಸದಸ್ಯರ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ 39 ಸದಸ್ಯಬಲ ಹೊಂದಿದ್ದರೆ, 33 ಸದಸ್ಯರನ್ನು ಕಾಂಗ್ರೆಸ್‌ ಹೊಂದಿದೆ. ಜೆಡಿಎಸ್‌ ಒಂದು, ಮೂವರು ಎಐಎಂಐಎಂ, ಆರು ಜನ ಪಕ್ಷೇತರರಿದ್ದಾರೆ. ನಾಲ್ವರು ಶಾಸಕರು, ಒಬ್ಬ ಸಂಸದರು, ಇಬ್ಬರು ವಿಧಾನಪರಿಷತ್‌ ಸದಸ್ಯರು ಮತದಾನಕ್ಕೆ ಅರ್ಹರಾಗಿದ್ದಾರೆ.

ಇದನ್ನೂ ವೀಕ್ಷಿಸಿ: ಸಿದ್ದರಾಮಯ್ಯ ಸರ್ಕಾರಕ್ಕೆ ಸಾಲು ಸಾಲು ಸವಾಲು: ಗ್ಯಾರಂಟಿ, ಬರಗಾಲಕ್ಕೆ ಹಣ ಸಂಗ್ರಹವೇ ದೊಡ್ಡ ಟಾಸ್ಕ್‌ ?

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more