ನಾಳೆ ಹುಬ್ಬಳ್ಳಿ-ಧಾರವಾಡ ಪಾಲಿಕೆ ಎಲೆಕ್ಷನ್‌: ಬಿಜೆಪಿಗೆ ಟಕ್ಕರ್‌ ಕೊಡಲು ಜಗದೀಶ್‌ ಶೆಟ್ಟರ್‌ ಪ್ಲ್ಯಾನ್‌

ನಾಳೆ ಹುಬ್ಬಳ್ಳಿ-ಧಾರವಾಡ ಪಾಲಿಕೆ ಎಲೆಕ್ಷನ್‌: ಬಿಜೆಪಿಗೆ ಟಕ್ಕರ್‌ ಕೊಡಲು ಜಗದೀಶ್‌ ಶೆಟ್ಟರ್‌ ಪ್ಲ್ಯಾನ್‌

Published : Jun 19, 2023, 12:21 PM ISTUpdated : Jun 19, 2023, 12:23 PM IST

ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯನ್ನು ಗೆಲ್ಲಲು ಬಿಜೆಪಿ ಮತ್ತು ಕಾಂಗ್ರೆಸ್‌ ಎರಡೂ ರಣತಂತ್ರ ರೂಪಿಸುತ್ತಿವೆ.

ಹುಬ್ಬಳ್ಳಿ: ಈಗಾಗಲೇ ವಿಧಾನಸಭಾ ಚುನಾಣೆಯನ್ನು ಗೆದ್ದಿರುವ ಕಾಂಗ್ರೆಸ್‌, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯನ್ನು ಗೆಲ್ಲಲು ರಣತಂತ್ರ ರೂಪಿಸುತ್ತಿದೆ. ಬಿಜೆಪಿಗೆ ಟಕ್ಕರ್‌ ಕೊಡಲು ಜಗದೀಶ್‌ ಶೆಟ್ಟರ್‌ ಪ್ಲ್ಯಾನ್‌ ಮಾಡುತ್ತಿದ್ದಾರೆ. ಮಾಜಿ ಸಿಎಂ ಜಗದೀಶ ಶೆಟ್ಟರ್‌ ಕಾಂಗ್ರೆಸ್‌ ಸೇರಿರುವುದರಿಂದ ಎಲ್ಲಿ ಸದಸ್ಯರನ್ನು ತಮ್ಮತ್ತ ಸೆಳೆಯುತ್ತಾರೋ ಎಂಬ ಭೀತಿಯಲ್ಲಿ ಬಿಜೆಪಿ ಸದಸ್ಯರೆಲ್ಲರೂ ರೆಸಾರ್ಚ್‌ಗೆ ತೆರಳಿದ್ದಾರೆ. ಇನ್ನೂ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಸಭೆಯನ್ನು ನಡೆಸಿದ್ದು, ಗೇಮ್‌ ಪ್ಲ್ಯಾನ್‌ ಮಾಡಿದ್ದಾರೆ. 82 ಸದಸ್ಯರ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ 39 ಸದಸ್ಯಬಲ ಹೊಂದಿದ್ದರೆ, 33 ಸದಸ್ಯರನ್ನು ಕಾಂಗ್ರೆಸ್‌ ಹೊಂದಿದೆ. ಜೆಡಿಎಸ್‌ ಒಂದು, ಮೂವರು ಎಐಎಂಐಎಂ, ಆರು ಜನ ಪಕ್ಷೇತರರಿದ್ದಾರೆ. ನಾಲ್ವರು ಶಾಸಕರು, ಒಬ್ಬ ಸಂಸದರು, ಇಬ್ಬರು ವಿಧಾನಪರಿಷತ್‌ ಸದಸ್ಯರು ಮತದಾನಕ್ಕೆ ಅರ್ಹರಾಗಿದ್ದಾರೆ.

ಇದನ್ನೂ ವೀಕ್ಷಿಸಿ: ಸಿದ್ದರಾಮಯ್ಯ ಸರ್ಕಾರಕ್ಕೆ ಸಾಲು ಸಾಲು ಸವಾಲು: ಗ್ಯಾರಂಟಿ, ಬರಗಾಲಕ್ಕೆ ಹಣ ಸಂಗ್ರಹವೇ ದೊಡ್ಡ ಟಾಸ್ಕ್‌ ?

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more