ನನ್ನ ವೋಟು ನನ್ನ ಮಾತು: ಹುಬ್ಬಳ್ಳಿ ಸೆಂಟ್ರಲ್‌ನಲ್ಲಿ ಜಗದೀಶ್‌ ಶೆಟ್ಟರ್‌ ಗೆಲ್ತಾರಾ ?

ನನ್ನ ವೋಟು ನನ್ನ ಮಾತು: ಹುಬ್ಬಳ್ಳಿ ಸೆಂಟ್ರಲ್‌ನಲ್ಲಿ ಜಗದೀಶ್‌ ಶೆಟ್ಟರ್‌ ಗೆಲ್ತಾರಾ ?

Published : Apr 27, 2023, 04:25 PM ISTUpdated : Apr 27, 2023, 04:45 PM IST

ಹುಬ್ಬಳ್ಳಿ ಸೆಂಟ್ರಲ್‌ ಕ್ಷೇತ್ರದ ಕೆಲ ಮತದಾರರು ಜಗದೀಶ್‌ ಶೆಟ್ಟರ್‌ಗೆ ವೋಟ್‌ ಹಾಕುತ್ತೇವೆ ಎಂದರೇ, ಇನ್ನೂ ಕೆಲವರು ನಮಗೆ ಪಕ್ಷ ಮುಖ್ಯ ಎಂದು ಹೇಳಿದ್ದಾರೆ. 

ಹುಬ್ಬಳ್ಳಿ: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಮೇ.10 ರಂದು ನಡೆಯಲಿದ್ದು, ಫಲಿತಾಂಶ 13ಕ್ಕೆ ಬರಲಿದೆ. ಧಾರವಾಡ ಜಿಲ್ಲೆಯ ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರವು ಮಹಾನಗರ ಪಾಲಿಕೆಯನ್ನು ಒಳಗೊಂಡಿದೆ. ಇಲ್ಲಿ 67 ವಾರ್ಡ್‌ಗಳಿವೆ. ಈ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಾರುಪತ್ಯವಿದೆ. ಈ ಕ್ಷೇತ್ರವೊಂದರಿಂದಲೇ ಆಯ್ಕೆಯಾದ ಇಬ್ಬರು ರಾಜ್ಯದ ಮುಖ್ಯಮಂತ್ರಿಗಳಾಗಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಗದೀಶ್‌ ಶೆಟ್ಟರ್‌ ಇದ್ದು, ಬಿಜೆಪಿಯಿಂದ ಮಹೇಶ್‌ ಟೆಂಗಿನಕಾಯಿ, ಜೆಡಿಎಸ್‌ನಿಂದ ಸಿದ್ದಲಿಂಗೇಶ್ವರ ಗೌಡ ಅಭ್ಯರ್ಥಿಯಾಗಿದ್ದಾರೆ. ಇಲ್ಲಿ ಜಗದೀಶ್‌ ಶೆಟ್ಟರ್‌ ಮತ್ತು ಬಿಜೆಪಿ ನಡುವೆ ನೇರವಾದ ಸ್ಪರ್ಧೆ ಇದೆ. ಇಲ್ಲಿನ ಜನರು ಅಭ್ಯರ್ಥಿಗಳ ಬಗ್ಗೆ ಏನ್‌ ಹೇಳ್ತಾರೆ ಅಂತಾ ನೀವೇ ಕೇಳಿ..

ಇದನ್ನೂ ವೀಕ್ಷಿಸಿ: ಮಂಡ್ಯವನ್ನೇ ಯೋಗಿ ಆಯ್ಕೆ ಮಾಡಿಕೊಂಡದ್ದೇಕೆ ?: ಸನ್ಯಾಸಿ ಸಿಎಂ ಹೆಜ್ಜೆಯ ಹಿಂದಿನ ಕಾಲಭೈರವ ರಹಸ್ಯ!

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more