ನನ್ನ ವೋಟು ನನ್ನ ಮಾತು: ಹುಬ್ಬಳ್ಳಿ ಸೆಂಟ್ರಲ್‌ನಲ್ಲಿ ಜಗದೀಶ್‌ ಶೆಟ್ಟರ್‌ ಗೆಲ್ತಾರಾ ?

ನನ್ನ ವೋಟು ನನ್ನ ಮಾತು: ಹುಬ್ಬಳ್ಳಿ ಸೆಂಟ್ರಲ್‌ನಲ್ಲಿ ಜಗದೀಶ್‌ ಶೆಟ್ಟರ್‌ ಗೆಲ್ತಾರಾ ?

Published : Apr 27, 2023, 04:25 PM ISTUpdated : Apr 27, 2023, 04:45 PM IST

ಹುಬ್ಬಳ್ಳಿ ಸೆಂಟ್ರಲ್‌ ಕ್ಷೇತ್ರದ ಕೆಲ ಮತದಾರರು ಜಗದೀಶ್‌ ಶೆಟ್ಟರ್‌ಗೆ ವೋಟ್‌ ಹಾಕುತ್ತೇವೆ ಎಂದರೇ, ಇನ್ನೂ ಕೆಲವರು ನಮಗೆ ಪಕ್ಷ ಮುಖ್ಯ ಎಂದು ಹೇಳಿದ್ದಾರೆ. 

ಹುಬ್ಬಳ್ಳಿ: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಮೇ.10 ರಂದು ನಡೆಯಲಿದ್ದು, ಫಲಿತಾಂಶ 13ಕ್ಕೆ ಬರಲಿದೆ. ಧಾರವಾಡ ಜಿಲ್ಲೆಯ ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರವು ಮಹಾನಗರ ಪಾಲಿಕೆಯನ್ನು ಒಳಗೊಂಡಿದೆ. ಇಲ್ಲಿ 67 ವಾರ್ಡ್‌ಗಳಿವೆ. ಈ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಾರುಪತ್ಯವಿದೆ. ಈ ಕ್ಷೇತ್ರವೊಂದರಿಂದಲೇ ಆಯ್ಕೆಯಾದ ಇಬ್ಬರು ರಾಜ್ಯದ ಮುಖ್ಯಮಂತ್ರಿಗಳಾಗಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಗದೀಶ್‌ ಶೆಟ್ಟರ್‌ ಇದ್ದು, ಬಿಜೆಪಿಯಿಂದ ಮಹೇಶ್‌ ಟೆಂಗಿನಕಾಯಿ, ಜೆಡಿಎಸ್‌ನಿಂದ ಸಿದ್ದಲಿಂಗೇಶ್ವರ ಗೌಡ ಅಭ್ಯರ್ಥಿಯಾಗಿದ್ದಾರೆ. ಇಲ್ಲಿ ಜಗದೀಶ್‌ ಶೆಟ್ಟರ್‌ ಮತ್ತು ಬಿಜೆಪಿ ನಡುವೆ ನೇರವಾದ ಸ್ಪರ್ಧೆ ಇದೆ. ಇಲ್ಲಿನ ಜನರು ಅಭ್ಯರ್ಥಿಗಳ ಬಗ್ಗೆ ಏನ್‌ ಹೇಳ್ತಾರೆ ಅಂತಾ ನೀವೇ ಕೇಳಿ..

ಇದನ್ನೂ ವೀಕ್ಷಿಸಿ: ಮಂಡ್ಯವನ್ನೇ ಯೋಗಿ ಆಯ್ಕೆ ಮಾಡಿಕೊಂಡದ್ದೇಕೆ ?: ಸನ್ಯಾಸಿ ಸಿಎಂ ಹೆಜ್ಜೆಯ ಹಿಂದಿನ ಕಾಲಭೈರವ ರಹಸ್ಯ!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more